Home ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :
Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

Share
Share

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಸಭೆಯ(SIR) ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುವುದರೊಂದಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ SIR ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ರವರು,ಮಾಜಿ ಕಂದಾಯ ಸಚಿವರಾದ ಶ್ರೀ. ಜಿ.ಕರುಣಾಕರ ರೆಡ್ಡಿ ಅವರು ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು, ಶಾಸಕರಾದ ಶ್ರೀ ಕೃಷ್ಣ ನಾಯ್ಕರವರು , ಬಳ್ಳಾರಿ ವಿಭಾಗದ ಪ್ರಭಾರಿ ಗಳಾದ, ಅಮರ್ ನಾಥ್ ಪಾಟೀಲ್, ಸಹ ಪ್ರಬಾರಿಗಳಾದ ಚನ್ನಬಸವನಗೌಡ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯರದ ಶಶೀಲ್ ನಮೋಶಿ ಅವರು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕುಡಚಿ ರಾಜೀವ್ ರವರು, ರಾಜ್ಯ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಬಂಗಾರ ಹನುಮಂತು ಅವರು, ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ್ ರೆಡ್ಡಿ ರವರು,ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಐಯಳ್ಳಿ ತಿಮ್ಮಪ್ಪ ಅವರು,ಮಂಡಲ ಅಧ್ಯಕ್ಷರಾದ ಕೆ. ಶೇಖರಪ್ಪ ಅವರು ,ಜಿಲ್ಲೆಯ ಹಾಗೂ ನಗರದ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.