Home ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ
Homeಸುದ್ದಿಗಳು

ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ

Share
Share

ವಿಜಯನಗರ : ಜಿಲ್ಲೆಯ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಆಧಾರ್ ನವೀಕರಣ ಸೇರಿದಂತೆ ವಿವಿದ ಆಧಾರ್ ಸೇವೆಗಳ ಕೇಂದ್ರಗಳನ್ನು ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ 12 ಆಧಾರ್ ಕೇಂದ್ರಗಳು ಕಾರ್ಯನಿರ್ವಹಿಸಲಾಗುತ್ತಿದೆ. ಅಂಚೆ ಕಚೇರಿಗಳಲ್ಲಿ ಲಭ್ಯವಿರುವ ಹೊಸ ಆಧಾರ್ ನೋಂದಣಿ, ಫೋಟೋ, ಬೆರಳಚ್ಚು ಹಾಗೂ ಐರಿಸ್ ಬಯೋಮೆಟ್ರಿಕ್ ನವೀಕರಣ, ಮೊಬೈಲ್ ಸಂಖ್ಯೆ ನವೀಕರಣ, ವಿಳಾಸ ನವೀಕರಣ, ಹೆಸರು, ಜನ್ಮ ದಿನಾಂಕ ಹಾಗೂ ಲಿಂಗ ತಿದ್ದುಪಡಿ, ದಾಖಲೆ ನವೀಕರಣ ಹಾಗೂ ಅನುಮೋದಿತ ಇತರೆ ಆಧಾರ್ ಸೇವೆಗಳನ್ನು ಪಡೆಯಬಹುದು. ಸಾರ್ವಜನಿಕರು ತಮ್ಮ ಸಮೀಪದ ಅಂಚೆಕಚೇರಿಗಳಿಗೆ ಅಗತ್ಯವಿರುವ ಮೂಲ ದಾಖಲೆಗಳೊಂದಿಗೆ ಬೇಟಿ ನೀಡಿ ಆಧಾರ್ ನೋಂದಣಿ ಅಥವಾ ನವೀಕರಣ ಸೇವೆಗಳನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeಸುದ್ದಿಗಳು

ಅರಸೀಕೆರೆಯಲ್ಲಿ 6ನೇ ತಾಲ್ಲೂಕು ಸಮ್ಮೇಳನಕ್ಕೆ ಸಮ್ಮತಿ

ಹರಪನಹಳ್ಳಿ : ಕನ್ನಡ ಸಾಹಿತ್ಯ ಸಮ್ಮೇಳನ ಗ್ರಾಮೀಣ ಪ್ರದೇಶಕ್ಕೆ ಪಸರಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ...

Homeಸುದ್ದಿಗಳು

ಮಾದರ ಮಹಾಸಭಾ ಸದಸ್ಯತ್ವ ನೊಂದಣಿಗೆ ಚಾಲನೆ

ಹರಪನಹಳ್ಳಿ : ರಾಜ್ಯಾಧ್ಯಂತ ಮಾದರ ಮಹಾಸಭಾ ಸದೃಢವಾಗಿ ಕಟ್ಟಲು ಸದಸ್ಯತ್ವ ನೊಂದಾಣಿ ಆರಂಭಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ...

Homeಸುದ್ದಿಗಳು

ಬಡ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

ಕಲಬುರಗಿ: ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ ವತಿಯಿಂದ ಕೊತ್ತನೂರಿನ ಸೇಂಟ್ ಮೇರಿಸ್ ಶಾಲೆಯ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.