Home ಅಪರಾಧ ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಲು ಆಗಲಿಲ್ಲ | ಶಿಕ್ಷಕ ಜಗದೀಶ ಆತ್ಮಹತ್ಯೆ
ಅಪರಾಧ

ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಲು ಆಗಲಿಲ್ಲ | ಶಿಕ್ಷಕ ಜಗದೀಶ ಆತ್ಮಹತ್ಯೆ

Share
Harapanahalli Teacher Jagadish committed suicide
Share

ಹರಪನಹಳ್ಳಿ: ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಲು ಆಗಲಿಲ್ಲ ಎನ್ನುವ ಬೇಸರದ್ದಲ್ಲಿದ್ದ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ರವಾರ ಜರುಗಿದೆ.

ಹಗರಿಬೊಮ್ಮನಹಳ್ಳಿ ತಾಲ್ಲೂಕು ಮರಬ್ಬಿಹಾಳು ಸರ್ಕಾರಿ ಶಾಲೆಯ ಜಗದೀಶ (41) ಸಾವನ್ನಪ್ಪಿದ ಹಿಂದಿ ಶಿಕ್ಷಕ.

ಈಚೆಗೆ ಜಾತಿ ಸಮೀಕ್ಷೆ ಗಣತಿ ಕಾರ್ಯ ಮುಗಿಸಿ ಹರಪನಹಳ್ಳಿ ನಗರದ ಬಾಡಿಗೆ ಮನೆಗೆ ಬಂದಿದ್ದರು. ಮೃತ ಶಿಕ್ಷಕನಿಗೆ ಪತ್ನಿ, ತಂದೆ, ತಾಯಿ ಹಾಗೂ ಪುತ್ರ, ಪುತ್ರಿ ಇದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಅಪರಾಧ

ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ

ವಿಜಯನಗರ(ಹೊಸಪೇಟೆ) : 2025ರ ಜನವರಿ 1 ರಿಂದ ಜೂನ್ 30 ರವರೆಗೆ ಜಿಲ್ಲೆಯ್ಲಲಿ ಸ್ವತ್ತು ಕಳುವಾದ...

ಬಾಗಳಿಯಲ್ಲಿ ಬಾವಿಗೆ ಬಿದ್ದು ಬಾಲಕ ಸಾವು
Homeಅಪರಾಧ

ಬಾವಿಗೆ ಬಿದ್ದು ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ...

sandeep kanivihalli
Homeಅಪರಾಧ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.