Home ಸುದ್ದಿಗಳು ಮಾಸಾಶನ : ವಯೋಮಿತಿ ಸಡಿಲಿಕೆಗೆ ಒತ್ತಾಯ
ಸುದ್ದಿಗಳು

ಮಾಸಾಶನ : ವಯೋಮಿತಿ ಸಡಿಲಿಕೆಗೆ ಒತ್ತಾಯ

Share
RANGABHOOMI, KALAVIDRARU,SASVIHALLI
Share

ಹರಪನಹಳ್ಳಿ : ಕಲಾವಿದರಿಗೆ ಕೊಡುವ ಮಾಸಾಶನದ ವಯೋಮಿತಿ ಸಡಿಲಗೊಳಿಸಬೇಕು ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಜಿಲ್ಲಾ ಧ್ಯಕ್ಷ  ರಮೇಶ್ ಹಂಚಿನಮನೆ ಒತ್ತಾಯಿಸಿದರು.

ತಾಲ್ಲೂಕಿನ ಸಾಸ್ವಿಹಳ್ಳಿಯಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಜಿಲ್ಲಾಮಟ್ಟದ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕಾರ್ಮಿಕ ಮುಖಂಡ ಗುಡಿಹಳ್ಳಿ ಹಾಲೇಶ್ ಮಾತನಾಡಿ, ಗ್ರಾಮೀಣ ಪ್ರತಿಭೆಗಳು ಬಡವರಿದ್ದಾರೆ. ಮಾಸಾಶನಕ್ಕೆ ವಯಸ್ಸಿನ ಮಿತಿ ಇರುವುದರಿಂದ ಕಿರಿಯ ಕಲಾವಿದರು ರಂಗಭೂಮಿಯಿಂದ ದೂರ ಉಳಿಯುತ್ತಿದ್ದಾರೆ. ಅವರಿಗೂ ಮಾಸಾಶನದಂತಹ ಪ್ರೋತ್ಸಾಹಧನ ನಿಗಧಿಪಡಿಸಿದರೆ, ರಂಗಭೂಮಿ ಕಲೆ ಉಳಿಸಿ, ಮುಂದಿನ ಪೀಳಿಗೆಗೆ ಸಾಗಿಸಲು ಸುಲಭವಾಗುತ್ತದೆ ಎಂದರು.

ತಾಲ್ಲೂಕು ಅಧ್ಯಕ್ಷ ನಿಚ್ಚವ್ವನಹಳ್ಳಿ ಭೀಮಪ್ಪ, ನಿವೃತ್ತ ಶಿಕ್ಷಕ ಡಗ್ಗಿ ಶಂಕರಪ್ಪ, ಕಲಾವಿದ ಸಂಕಳ್ಳಿ ಶಿವಣ್ಣ ಮಾತನಾಡಿದರು. ಹಗರಿಬೊಮ್ಮನಹಳ್ಳಿ ತಾಲ್ಲೂಕು ಅಧ್ಯಕ್ಷ ಉಮಾಶಂಕರ್, ಗಂಗಜ್ಜಿ ನಾಗರಾಜ್, ಗೋಪಾಲಪ್ಪ, ಎಂ.ಪಿ.ಮೂಗಪ್ಪ, ಅಜ್ಜಯ್ಯ, ಹನುಮಂತಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.