Home ಅಪರಾಧ ಉಚ್ಚಂಗಿದುರ್ಗ : ನಾಲ್ವರು ಕಳ್ಳರ ಸೆರೆ ಹಿಡಿದ ಪೊಲೀಸರು
ಅಪರಾಧ

ಉಚ್ಚಂಗಿದುರ್ಗ : ನಾಲ್ವರು ಕಳ್ಳರ ಸೆರೆ ಹಿಡಿದ ಪೊಲೀಸರು

Share
police-arrested-criminals-uchangidurga-arsikere
Share

ಹರಪನಹಳ್ಳಿ :  ತಾಲ್ಲೂಕಿನ ಉಚ್ಚಂಗಿದುರ್ಗ ಸಂತೆ ಮೈದಾನದ ಬಳಿ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಪ್ರತ್ಯೇಕ ಎರಡು ಗುಂಪಿನ ಆರೋಪಿಗಳನ್ನು ಪೊಲೀಸರು  ಭಾನುವಾರ ಬಂಧಿಸಿದ್ದಾರೆ.

ಗಮನ ಬೇರೆಡೆ ಸೆಳೆದು ವಂಚಿಸುತ್ತಿದ್ದ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಗ್ರಾಮದ ಸಿದ್ದರಾಮ, ಪ್ರಕಾಶ್, ಜಯಮ್ಮ, ಕುರಿ ಕಳ್ಳತನ ಮಾಡುತ್ತಿದ್ದ ಕೂಡ್ಲಿಗಿ ತಾಲ್ಲೂಕು ಪಾಲಯ್ಯನ ಕೋಟೆಯ ಹನುಮಂತ ಬಂಧಿತ ಆರೋಪಿಗಳು. ಬಂಧಿತರಿಂದ 3.60 ಲಕ್ಷ ಬೆಲೆ ಬಾಳುವ ಚಿನ್ನಾಭರಣ, ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಜಫ್ತಿ ಮಾಡಲಾಗಿದೆ.

ಬಂಧಿತರಿಂದ ಕಳುವು ಮಾಡಿದ್ದ 3.60 ಲಕ್ಷ  ಬೆಲೆ ಬಾಳುವ ಬಂಗಾರದ ಆಭರಣ,ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಹಾಗೂ ರೂ. 1.30 ಲಕ್ಷ ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಡಿವೈಎಸ್ಪಿ ಸಂತೋಷ ಚೌಹಾಣ್, ಸಿಪಿಐ ಮಹಾಂತೇಶ ಸಜ್ಜನ್, ಪಿಎಸ್ಐ ವಿಜಯಕೃಷ್ಣ, ಸಿಬ್ಬಂದಿಯಾದ ರವಿ ದಾದಾಪುರ, ಮಹಾಂತೇಶ್ ಬಿಳಿಚೋಡು, ಆನಂದ, ದಾದಾಪೀರ, ಅಜ್ಜಪ್ಪ, ಎಚ್.ಹರೀಶ್ , ಗುರ್ಯನಾಯ್ಕ, ಕೆ.ಗುರುರಾಜ್, ಕುಮಾರ ನಾಯ್ಕ ಆರೋಪಿ ಸೆರೆ ತಂಡದಲ್ಲಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
shri ganda
ಅಪರಾಧ

ಯರಬಾಳು : ಶ್ರೀಗಂಧದ ಮರ ಕಳವು

ಹರಪನಹಳ್ಳಿ: ತಾಲ್ಲೂಕಿನ ತೆಲಿಗಿ ಹೋಬಳಿಯ ಯರಬಾಳು ಗ್ರಾಮದ ರೈತರೊಬ್ಬರ ತೋಟದಲ್ಲಿ ಸುಮಾರು 20 ವರ್ಷಗಳಿಂದ ಬೆಳೆಸಲಾಗಿದ್ದ...

ravi
Homeಅಪರಾಧ

 ಶೃಂಗಾರತೋಟದಲ್ಲಿ ರೈತ ರವಿ ಆತ್ಮಹತ್ಯೆ  

ಹರಪನಹಳ್ಳಿ: ತಾಲ್ಲೂಕಿನ ಶೃಂಗಾರತೋಟ ನಿವಾಸಿಯಾಗಿದ್ದ ರೈತನೊಬ್ಬ ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ತಮ್ಮ ಜಮೀನಿನಲ್ಲಿ...

crime harapanahalli
ಅಪರಾಧ

ಹರಪನಹಳ್ಳಿ : ಮನೆ ಬೀಗ ಮುರಿದು ಕಳ್ಳತನ

ಹರಪನಹಳ್ಳಿ : ನಗರದ ಕಾಶಿ ಸಂಗಮೇಶ್ವರ ಬಡಾವಣೆಯ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ನಿವಾಸದ...

ARSIKERE POLICE
ಅಪರಾಧ

ಅರಸೀಕೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಬೈಕ್ ವಶ, ಮೂವರು ಕಳ್ಳರ ಬಂಧನ

ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಪೊಲೀಸರು ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರಜಿಲ್ಲಾ ಗ್ಯಾಂಗ್ ಅನ್ನು ಬೇಟೆಯಾಡಿದ್ದಾರೆ....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.