Home ಸುದ್ದಿಗಳು ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ
ಸುದ್ದಿಗಳು

ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ

Share
ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ
Share

ಹರಪನಹಳ್ಳಿ : ಉದ್ಯೋಗ ಖಾತ್ರಿ ಯೋಜನೆ ಮೂಲ ಸ್ವರೂಪ ಬದಲಾಯಿಸುವ ಕೇಂದ್ರ ಸರ್ಕಾರ ಕ್ರಮ ಖಂಡಿಸಿ ಇಲ್ಲಿಯ ಭಾರತ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕು ಆಡಳಿತ ಸೌಧದ ಆವರಭಣದಲ್ಲಿ ಪ್ರತಿಭಟಿಸಿದ ಪಕ್ಷದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹೊಸ ಕಾಯಿದೆ ತರಲು ಹೊರಟಿರುವುದು ಕೂಲಿ ಕಾರ್ಮಿಕರಿಗೆ ಸೀಮಿತ ಕೆಲಸದ ಹಕ್ಕು ನಿರಾಕರಿಸುತ್ತಿದೆ. ವಿಬಿ ಜಿ-ರಾಮ್-ಜಿ  ಕಾಯಿದೆಯಾಗಿ ಮಾರ್ಪಡಿಸಿರುವ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಸಿಪಿಐ ತಾಲ್ಲೂಕು ಕಾರ್ಯದರ್ಶಿ ಎಚ್.ರಮೇಶನಾಯ್ಕ, ಎಐಕೆಎಸ್ ಜಿಲ್ಲಾಧ್ಯಿಕ್ಷ ಗುಡಿಹಳ್ಳಿ ಹಾಲೇಶ್, ಬಳಿಗನೂರು ಕೊಟ್ರೇಶ್, ಭಾಗ್ಯಮ್ಮ, ದೊಡ್ಡಬಸವರಾಜ, ಹರಿಯಮ್ಮನಹಳ್ಳಿ ಬಸವರಾಜ, ಹನುಮಂತನಾಯ್ಕ ಇತರರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.