Home ಸುದ್ದಿಗಳು ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ
ಸುದ್ದಿಗಳು

ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ

Share
ಉದ್ಯೋಗ ಖಾತ್ರಿ ಮಾರ್ಪಾಡು ಖಂಡಿಸಿ ಪ್ರತಿಭಟನೆ
Share

ಹರಪನಹಳ್ಳಿ : ಉದ್ಯೋಗ ಖಾತ್ರಿ ಯೋಜನೆ ಮೂಲ ಸ್ವರೂಪ ಬದಲಾಯಿಸುವ ಕೇಂದ್ರ ಸರ್ಕಾರ ಕ್ರಮ ಖಂಡಿಸಿ ಇಲ್ಲಿಯ ಭಾರತ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ತಾಲ್ಲೂಕು ಆಡಳಿತ ಸೌಧದ ಆವರಭಣದಲ್ಲಿ ಪ್ರತಿಭಟಿಸಿದ ಪಕ್ಷದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹೊಸ ಕಾಯಿದೆ ತರಲು ಹೊರಟಿರುವುದು ಕೂಲಿ ಕಾರ್ಮಿಕರಿಗೆ ಸೀಮಿತ ಕೆಲಸದ ಹಕ್ಕು ನಿರಾಕರಿಸುತ್ತಿದೆ. ವಿಬಿ ಜಿ-ರಾಮ್-ಜಿ  ಕಾಯಿದೆಯಾಗಿ ಮಾರ್ಪಡಿಸಿರುವ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಸಿಪಿಐ ತಾಲ್ಲೂಕು ಕಾರ್ಯದರ್ಶಿ ಎಚ್.ರಮೇಶನಾಯ್ಕ, ಎಐಕೆಎಸ್ ಜಿಲ್ಲಾಧ್ಯಿಕ್ಷ ಗುಡಿಹಳ್ಳಿ ಹಾಲೇಶ್, ಬಳಿಗನೂರು ಕೊಟ್ರೇಶ್, ಭಾಗ್ಯಮ್ಮ, ದೊಡ್ಡಬಸವರಾಜ, ಹರಿಯಮ್ಮನಹಳ್ಳಿ ಬಸವರಾಜ, ಹನುಮಂತನಾಯ್ಕ ಇತರರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.