Home ಅಪರಾಧ ಅರಸೀಕೆರೆಯ ದೊಡ್ಡ ಕೆರೆಯಲ್ಲಿ ಬಿದ್ದು ಸಾವು
ಅಪರಾಧ

ಅರಸೀಕೆರೆಯ ದೊಡ್ಡ ಕೆರೆಯಲ್ಲಿ ಬಿದ್ದು ಸಾವು

Share
Sirisuddi death news
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆಯಲ್ಲಿ 5 ದಿನದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬನ ಮೃತದೇಹವನ್ನು ಈಜುಪಟುಗಳು ಗ್ರಾಮದ ದೊಡ್ಡಕೆರೆಯಲ್ಲಿ ಶುಕ್ರವಾರ ಪತ್ತೆಮಾಡಿದ್ದಾರೆ.

 ಎನ್.ಪರಶುರಾಮಪ್ಪ (51) ಸಾವನ್ನಪ್ಪಿದವ. ನಿತ್ಯ ಜಾನುವಾರ ತೊಳೆಯಲು ಹೋಗುತ್ತಿದ್ದ ಪರಶುರಾಮಪ್ಪ ಅವರು, 5 ದಿನದ ಹಿಂದೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.  ಎಸ್.ಡಿ.ಆರ್‍.ಎಫ್‍. ತಂಡದ ಈಜುಪಟು ಮಲ್ಪೆ ಈಶ್ವರ ಅವರ ತಂಡ ಡ್ರೋಣ್ ಕ್ಯಾಮೆರಾ ಮೂಲಕ ಪರಿಶೋಧನೆ ನಡೆಸಿ, ಮೃತದೇಹವನ್ನು ಪತ್ತೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್‍ಐ ವಿಜಯಕೃಷ್ಣ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು. ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
shri ganda
ಅಪರಾಧ

ಯರಬಾಳು : ಶ್ರೀಗಂಧದ ಮರ ಕಳವು

ಹರಪನಹಳ್ಳಿ: ತಾಲ್ಲೂಕಿನ ತೆಲಿಗಿ ಹೋಬಳಿಯ ಯರಬಾಳು ಗ್ರಾಮದ ರೈತರೊಬ್ಬರ ತೋಟದಲ್ಲಿ ಸುಮಾರು 20 ವರ್ಷಗಳಿಂದ ಬೆಳೆಸಲಾಗಿದ್ದ...

ravi
Homeಅಪರಾಧ

 ಶೃಂಗಾರತೋಟದಲ್ಲಿ ರೈತ ರವಿ ಆತ್ಮಹತ್ಯೆ  

ಹರಪನಹಳ್ಳಿ: ತಾಲ್ಲೂಕಿನ ಶೃಂಗಾರತೋಟ ನಿವಾಸಿಯಾಗಿದ್ದ ರೈತನೊಬ್ಬ ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದು ತಮ್ಮ ಜಮೀನಿನಲ್ಲಿ...

crime harapanahalli
ಅಪರಾಧ

ಹರಪನಹಳ್ಳಿ : ಮನೆ ಬೀಗ ಮುರಿದು ಕಳ್ಳತನ

ಹರಪನಹಳ್ಳಿ : ನಗರದ ಕಾಶಿ ಸಂಗಮೇಶ್ವರ ಬಡಾವಣೆಯ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ನಿವಾಸದ...

ARSIKERE POLICE
ಅಪರಾಧ

ಅರಸೀಕೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 16 ಬೈಕ್ ವಶ, ಮೂವರು ಕಳ್ಳರ ಬಂಧನ

ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಪೊಲೀಸರು ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಅಂತರಜಿಲ್ಲಾ ಗ್ಯಾಂಗ್ ಅನ್ನು ಬೇಟೆಯಾಡಿದ್ದಾರೆ....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.