Home ಶಿಕ್ಷಣ ಫೆ. 21ರಂದು ಬೃಹತ್ ಉದ್ಯೋಗ ಮೇಳ
ಶಿಕ್ಷಣಸುದ್ದಿಗಳು

ಫೆ. 21ರಂದು ಬೃಹತ್ ಉದ್ಯೋಗ ಮೇಳ

Share
Share
21ರಂದು ಬೃಹತ್ ಉದ್ಯೋಗ ಮೇಳ
ವಿಜಯನಗರ :
ಕರ್ನಾಟಕ ಸರ್ಕಾರ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ, ಜಿಪಂ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವಿಜಯನಗರ ಕಾಲೇಜು ಹಾಗೂ ರೈಟ್ವೇ ಸೊಲ್ಯೂಷನ್ ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿಜಯನಗರ ಕಾಲೇಜು ಆವರಣದಲ್ಲಿ ಫೆಬ್ರವರಿ 21ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.
ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಮತ್ತು ಯುವನಿಧಿ ಫಲಾನುಭವಿಗಳು ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 50 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 2000 ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಉದ್ಯೋಗಾವಕಾಶ ಸಿಗಲಿದೆ. ಆಸಕ್ತ ಅರ್ಹ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಹಾಗೂ ಡಿಪ್ಲೊಮಾ, ನರ್ಸಿಂಗ್, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಫೆ. 21 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ವಿಜಯನಗರ :
ನಗರದ ಉಪವಿಭಾಗ 1 ಮತ್ತು ಉಪವಿಭಾಗ – 2 ರಲ್ಲಿ ಇದೇ ಪೆಬ್ರವರಿ 21ರಂದು ಮದ್ಯಾಹ್ನ 4 ಗಂಟೆಯಿಂದ 5ರವರೆಗೆ ಆಯಾ ವಿಭಾಗದ ಕಚೇರಿಗಳಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ರ‍್ಪಡಿಸಲಾಗಿದೆ. ನಗರದ ವಿದ್ಯುತ್ ಗ್ರಾಹಕರು ಸಭೆಗೆ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಪರಿಹರಿಸಕೊಳ್ಳಬಹುದು ಎಂದು ಜೆಸ್ಕಾಂ ಸಹಾಯಕ ಕರ‍್ಯನರ‍್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.