Home ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
Homeಸುದ್ದಿಗಳು

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Share
Share
ವಿಜಯನಗರ (ಹೊಸಪೇಟೆ) : ರೇಷ್ಮೆ ಇಲಾಖೆಯಿಂದ 2023-24 ಮತ್ತು 2024-25 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
 ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ರೇಷ್ಮೆ ಬೆಳೆಗಾರರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ, ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳೊಂದಿಗೆ ಅರ್ಹ ರೈತರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು ಅಥವಾ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಗೆ ಫೆಬ್ರವರಿ 5 ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಪ್ರಕಟಣೆ ತಿಳಿಸಿದೆ.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹಲುವಾಗಲು : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಹರಪನಹಳ್ಳಿ: ತಾಲ್ಲೂಕಿನ ಹಲುವಾಗಲು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಸಕ್ತ 2026-27ನೇ ಶೈಕ್ಷಣಿಕ ಸಾಲಿನಿಂದ...

Homeಸುದ್ದಿಗಳು

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿಗೆ ಹೊಸದಾಗಿ ಪ್ರಾರಂಭವಾಗಿರುವ  ಶ್ರೀಮತಿ ಇಂದಿರಗಾಂಧಿ  ಪದವಿ ಪೂರ್ವ ವಸತಿ  ಕಾಲೇಜು...

Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು...

Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.