Home ಸುದ್ದಿಗಳು ಅರಸೀಕೆರೆ ತಿಮ್ಮಲಾಪುರ : ಸಿದ್ದರಾಮೇಶ್ವರ ಜಯಂತಿ
ಸುದ್ದಿಗಳು

ಅರಸೀಕೆರೆ ತಿಮ್ಮಲಾಪುರ : ಸಿದ್ದರಾಮೇಶ್ವರ ಜಯಂತಿ

Share
ಅರಸೀಕೆರೆ ತಿಮ್ಮಲಾಪುರ : ಸಿದ್ದರಾಮೇಶ್ವರ ಜಯಂತಿ
Share

ಹರಪನಹಳ್ಳಿ : ಶಿವಯೋಗಿ ಸಿದ್ದರಾಮೇಶ್ವರ ಕಾಯಕ ನಿಷ್ಠೆ ಎಲ್ಲ ವರ್ಗಕ್ಕೂ ಆದರ್ಶ,ಅವರು ಸಮಾಜದ ಜನರ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಭೋವಿ ಯುವ ಸೇನೆಯ ಅಧ್ಯಕ್ಷ ಜೆ.ಪ್ರಸನ್ನಕುಮಾರ್ ಹೇಳಿದರು.

ತಾಲ್ಲೂಕಿನ ಅರಸೀಕೆರೆ ತಿಮ್ಮಲಾಪುರ ಕ್ಯಾಂಪಿನಲ್ಲಿ ಆಯೋಜಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರರು ಇಡೀ ಸಮಾಜವನ್ನು ವಚನಗಳ ಮೂಲಕ ತಿದ್ದುವ ಕೆಲಸ ಮಾಡಿದರು,ಅಲ್ಲದೇ ಅವರ ಬದುಕು ನಮಗೆ ಆದರ್ಶ ಎಂದು  ತಿಳಿಸಿದರು.

ಈ ಸಂದರ್ಭದಲ್ಲಿ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಭೋವಿ ಯುವ ಸೇನೆಯ ಅಧ್ಯಕ್ಷ ಜೆ.ಪ್ರಸನ್ನ ಕುಮಾರ್,ಉಪಾಧ್ಯಕ್ಷ ವಿ,ಆರ್ ಶ್ರೀನಿವಾಸ್,ಸಂತೋಷ್,ಶಶಿಧರ್,ಸಿದ್ದೇಶ್,ಹರೀಶ್,ಪ್ರಜ್ವಲ್,ಸಂತೋಷ್,ಕರಿಬಸವರಾಜ,ಲಕ್ಷ್ಮಣ್,ಪ್ರದೀಪ್,ಸುನೀಲ್,ಮತ್ತು ಅರಸೀಕೆರೆ  ತಿಮಲಾಪುರ ಭೋವಿ ಗ್ರಾಮಸ್ಥರು  ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.