Home ಸುದ್ದಿಗಳು ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಾಗಿ ಅರ್ಜಿ ಆಹ್ವಾನ
ಸುದ್ದಿಗಳು

ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಾಗಿ ಅರ್ಜಿ ಆಹ್ವಾನ

Share
Share

ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಾಗಿ ಅರ್ಜಿ ಅಹ್ವಾನ

ವಿಜಯನಗರ (ಹೊಸಪೇಟೆ) : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿವಿಧ ವೃತ್ತಿಗಳಾದ ಮೇಸನ್, ಎಲೆಕ್ಟಿಷಿಯನ್, ವೆಲ್ಡರ್, ಕಾರ್ಪೇಂಟರ್, ಪೇಂಟರ್ ಹಾಗೂ ಪ್ಲಂಬರ್ ಕೆಲಸ ಮಾಡುವ ನೋಂದಾಯಿತ ಕಾರ್ಮಿಕರಿಗೆ ಜೇಷ್ಠತೆ ಆಧಾರದಡಿ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರ ಮತ್ತೂರು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿರುವ ಕಾರ್ಮಿಕರಿಗೆ ಒಟ್ಟು 4475 ಸುರಕ್ಷತಾ ಕಿಟ್‌ಗಳು ಸರಬರಾಜು ಆಗಿದ್ದು, ನೋಂದಾಯಿತ ವಿವಿಧ ವೃತ್ತಿಗಳ ಕಾರ್ಮಿಕರಾದ ಮೇಸನ್, ಎಲೆಕ್ಟಿಷಿಯನ್, ವೆಲ್ಡರ್, ಕಾರ್ಪೇಂಟರ್, ಪೇಂಟರ್ ಹಾಗೂ ಪ್ಲಂಬರ್ ಮಾಡುತ್ತಿರುವವರು ಆಯಾ ತಾಲೂಕಿನ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ ನ.25 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.