Home ಸುದ್ದಿಗಳು ಇ ಬೇವಿನಹಳ್ಳಿಯಲ್ಲಿ ಬಸವೇಶ್ವರ ಕಾರ್ತಿಕ
ಸುದ್ದಿಗಳು

ಇ ಬೇವಿನಹಳ್ಳಿಯಲ್ಲಿ ಬಸವೇಶ್ವರ ಕಾರ್ತಿಕ

Share
ಇ ಬೇವಿನಹಳ್ಳಿಯಲ್ಲಿ ಬಸವೇಶ್ವರ ಕಾರ್ತಿಕ
Share

ಹರಪನಹಳ್ಳಿ : ತಾಲ್ಲೂಕಿನ ಇ.ಬೇವಿನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ದೇವರ ಕಾರ್ತಿಕೋತ್ಸವ ಸಡಗರ, ಸಂಭ್ರಮದಿಂದ ಕಾರ್ತಿಕೋತ್ಸವ ಜರುಗಿತು

ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬಸವೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ, ವಿಶೇಷ ಪೂಜೆ ನೆರವೇರಿಸಿ, ಹಣತೆ ಬೆಳಗಿ ಸ್ವಾಮಿಗೆ ಭಕ್ತಿ ಸಲ್ಲಿಸಲಾಯಿತು. ಗ್ರಾಮಕ್ಕೆ ಬೇಟಿ ನೀಡಿದ್ದ ವಾಲ್ಮೀಕಿ ಸಮಾಜದ ತಾಲ್ಲೂಕು ಅಧ್ಯಕ್ಷರೂ ಆಗಿರುವ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಅವರು ಮಾತನಾಡಿ, ದೇವರಲ್ಲಿ ನಂಬಿಕೆ, ಶ್ರದ್ಧೆ ಇರಬೇಕು. ಇದರಿಂದ ಮನುಷ್ಯನಿಗೆ ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.

ಬಳಿಕ ನೀಲಗುಂದ ಗ್ರಾಮದ ವಿವಿದೋದ್ದೇಶ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರಿ ಸಂಘದಲ್ಲಿ ಪಾಲ್ಗೊಂಡು ಶಾಮನೂರು ಶಿವಶಂಕರಪ್ಪ ಅವರಿಗೆ ನುಡಿನಮನ ಸಲ್ಲಿಸಲಾಯಿತು. ನೀಲಗುಂದ ಗ್ರಾಮದ ವಿವಿದೋದ್ದೇಶ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಬೇಲೂರು ಸಿದ್ದೇಶ,  ಉಪಾಧ್ಯಕ್ಷ ಎಂ.ಪರಸಪ್ಪ, ನಿರ್ದೇಶಕರಾಗ ಎಚ್. ಮಹೇಶಪ್ಪ,  ಎಚ್. ಚೌಡಪ್ಪ, ಶ್ರೀ ಪಿ. ಕೊಟ್ರಗೌಡ,  ಡಿ. ಪರಶುರಾಮ, ಎ. ಜ್ಯೋತೇಶ, ಎಲ್. ತಿರುಪತಿ, ವಿ.ಜಿ ರಾಜೇಂದ್ರ ಗೌಡ, ಅಕ್ಕಲ್ ರಾಜಪ್ಪ, ಮುಖಂಡರಾದ ಬೋವಿ ಮಹಾಂತೇಶ, ಭರಮರೆಡ್ಡಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬೋವಿ ಶಿವಕುಮಾರ, ಸೊಸೈಟಿ ಮಾಜಿ ಅಧ್ಯಕ್ಷ ಎಂ.ಕರಿಬಸಪ್ಪ, ಡಿ.ಶಿವಾನಂದಪ್ಪ, ಕೆ.ಮಲ್ಲಿಕಾರ್ಜುನ, ವೈ.ರೇವಣಸಿದ್ದಪ್ಪ, ಜಿ.ಚನ್ನಬಸಪ್ಪ, ಹಾವೇರಿ ರಾಜಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.