ಬೆಣ್ಣೆಹಳ್ಳಿ: ನಾಳೆ ಆಂಜನೇಯ ಸ್ವಾಮಿ ರಥೋತ್ಸವ

ಹರಪನಹಳ್ಳಿ: ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ವಿಶೇಷ ಹರಕೆಯಾದ ‘ಮುಳ್ಳಿನ ಪವಾಡ’ ಕಾರ್ಯಕ್ರಮಗಳು ಮಾರ್ಚ್ 18ರಿಂದ 20ರವರೆಗೆ ವಿಜೃಂಭಣೆಯಿಂದ ಜರುಗಲಿವೆ. ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ (ಮಾ. 18) ಸಂಜೆ 7 ಗಂಟೆಗೆ…

Sirisuddi Kannada

ಗೋಕರ್ಣೇಶ್ವರ ದೇವಸ್ಥಾನದಲ್ಲಿ ಯುಗಾದಿ ಪ್ರಯುಕ್ತ ಅನ್ನಸಂತರ್ಪಣೆ

ಹರಪನಹಳ್ಳಿ: ಯುಗಾದಿ ಹಬ್ಬದ ಪ್ರಯುಕ್ತ ನಗರದ ಹೃದಯ ಭಾಗದಲ್ಲಿರುವ ಶ್ರೀ ಗೋಕರ್ಣೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಗೊಂಗಡಿ ನಾಗರಾಜ್ ಕುಟುಂಬದ ವತಿಯಿಂದ ಬುಧವಾರ ಅನ್ನಸಂತರ್ಪಣೆ ಜರುಗಿತು. ಬೆಳಿಗ್ಗೆ ದೇವರಿಗೆ ವಿಶೇಷ ಪೂಜಾ…

Sirisuddi Kannada

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಿ: ಶ್ವೇತಾ

ಹರಪನಹಳ್ಳಿ: ತಾಲ್ಲೂಕಿನ ಬಾಗಳಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ನಿರ್ದೇಶಕಿ ಶ್ವೇತಾ, ‘ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸ್ವಾವಲಂಬಿಗಳಾಗಿ ಹಾಗೂ ಸ್ವತಂತ್ರವಾಗಿ ಬೆಳೆಯಬೇಕು.…

Sirisuddi Kannada

ಆಸ್ತಿಗಾಗಿ ಅಣ್ಣನನ್ನೆ ಕೊಂದ ತಮ್ಮ : ಕೊಲೆ ಪ್ರಕರಣ ಬೇದಿಸಿದ ಪೊಲೀಸರು

ಅಪಘಾತವೆಂದು ನಂಬಿಸಲು ಯತ್ನಿಸಿದ ಇಬ್ಬರ ಬಂಧನ ಹರಪನಹಳ್ಳಿ (ವಿಜಯನಗರ ಜಿಲ್ಲೆ ): ಆಸ್ತಿ ಪಾಲಿಗಾಗಿ ಹೆತ್ತ ಅಣ್ಣನನ್ನೇ ತಮ್ಮ ಮತ್ತು ಆತನ ಸ್ನೇಹಿತ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ…

Sirisuddi Kannada

ಜಗಳೂರು: ‘ಕೊಂಡುಕುರಿ’ ಸಂರಕ್ಷಣೆಗೆ ಆಗ್ರಹ

ಜಗಳೂರು: ಬೇಸಿಗೆಯ ಬಿಸಿಲಿನ ಝಳ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೆರೆ-ಕಟ್ಟೆಗಳು ಒಣಗಲಾರಂಭಿಸಿವೆ. ಆಹಾರ ಮತ್ತು ನೀರಿಗಾಗಿ ಮೂಕ ಪ್ರಾಣಿ-ಪಕ್ಷಿಗಳು ಪರದಾಡುವಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜಗಳೂರು ತಾಲೂಕಿನ ರಂಗಯ್ಯನದುರ್ಗ ಅರಣ್ಯದಲ್ಲಿರುವ ಏಷ್ಯಾದ ಅತ್ಯಂತ ಅಪರೂಪದ 'ಕೊಂಡುಕುರಿ' ಸಂತತಿ ಸಂರಕ್ಷಿಸಬೇಕು…

Sirisuddi Kannada

ಮೂಲಸೌಕರ್ಯ ವಂಚಿತ ಅರಸೀಕೆರೆ ಹೋಬಳಿ: ಶಾಸಕರ ವಿರುದ್ಧ ಕಪ್ಪುಪಟ್ಟಿ ಪ್ರದರ್ಶನದ ಎಚ್ಚರಿಕೆ

ಹರಪನಹಳ್ಳಿ: ತಾಲ್ಲೂಕಿನ ಅತೀ ದೊಡ್ಡ ಹೋಬಳಿಯಾದ ಅರಸೀಕೆರೆಯು ಮೂಲಭೂತ ಸೌಕರ್ಯಗಳಿಂದ ಸಂಪೂರ್ಣವಾಗಿ ವಂಚಿತವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಭಾಗವನ್ನು ನಿರ್ಲಕ್ಷಿಸಿದ್ದಾರೆ ಎಂದು ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಅರಸೀಕೆರೆ ಗ್ರಾಮದಲ್ಲಿ ಅಖಿಲ…

Sirisuddi Kannada

 ರಾಜ್ಯಾಧ್ಯಕ್ಷರಾಗಿ ಉದ್ಯಮಿ ದಾವಣಗೆರೆ ವಿನಾಯಕ ಆಯ್ಕೆ

ದಾವಣಗೆರೆ : ಸಂಗೀತ ಲೋಕದ ದಿಗ್ಗಜ ಪುಟ್ಟರಾಜ ಗವಾಯಿಗಳ ಹೆಸರಿನಲ್ಲಿ ಸೇವೆ ಸಲ್ಲಿಸುತ್ತಿರುವ ಗದುಗಿನ 'ಡಾ. ಪಂ. ಪುಟ್ಟರಾಜ ಸೇವಾ ಸಮಿತಿ' ಇದೀಗ ರಜತ ಮಹೋತ್ಸವದ ಸಂಭ್ರಮದಲ್ಲಿದ್ದು, ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಖ್ಯಾತ ಉದ್ಯಮಿ ವಿನಾಯಕ ಪಿ.ಬಿ. ಅವರನ್ನು ನೇಮಕ ಮಾಡಲಾಗಿದೆ.…

Sirisuddi Kannada

ಸಿಲಿಂಡರ್ ಕೊರತೆಯಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಡಿಸಿ ಕವಿತಾ ಎಸ್.ಮನ್ನಿಕೇರಿ

ಹೊಸಪೇಟೆ (ವಿಜಯನಗರ) : ಪಾಶ್ಚಿಮಾತ್ಯ ದೇಶಗಳಲ್ಲಿನ ಯುದ್ಧದ ಸನ್ನಿವೇಶವನ್ನು ಮುಂದಿಟ್ಟುಕೊಂಡು ಗೃಹ ಬಳಕೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ವದಂತಿಗಳು ವ್ಯಾಪಕವಾಗಿ ಹಬ್ಬಿವೆ. ಆದರೆ, ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಿಲ ಕೊರತೆಯಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು…

Sirisuddi Kannada

ಹೊಸಪೇಟೆ : ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

(ವಿಜಯನಗರ) : ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಇರುವ ರೈತರ ಮಕ್ಕಳಿಗೆ ತೋಟಗಾರಿಕೆ ಇಲಾಖೆ ಭರ್ಜರಿ ಅವಕಾಶವೊಂದನ್ನು ಒದಗಿಸಿದೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಅವಧಿಯ ತೋಟಗಾರಿಕಾ ತರಬೇತಿಗಾಗಿ (2026-27ನೇ ಸಾಲು) ಅರ್ಜಿ ಆಹ್ವಾನಿಸಲಾಗಿದೆ. ವಿಜಯನಗರ ಜಿಲ್ಲೆಗೆ…

Sirisuddi Kannada

ವಿಜಯನಗರ : ಮಾರ್ಚ್‌ನಲ್ಲಿ ಸಾಲು ಸಾಲು ಜಯಂತಿ

ಹೊಸಪೇಟೆ (ವಿಜಯನಗರ): ಜಿಲ್ಲಾ ಕೇಂದ್ರದಲ್ಲಿ ಇದೇ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ದೇವರದಾಸಿಮಯ್ಯ, ಅಗ್ನಿಬನ್ನಿರಾಯ ಹಾಗೂ ಮಹಾವೀರ ಜಯಂತಿಗಳನ್ನು ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Sirisuddi Kannada