ಗೊಲ್ಲರಹಟ್ಟಿ; ಜುಂಜೇಶ್ವರ ಸ್ವಾಮಿ ಜಾತ್ರೆ

ಹರಪನಹಳ್ಳಿ: ಕುಕ್ಕೆ ಸುಬ್ರಹ್ಮಣ್ಯ ಖ್ಯಾತಿಯ ಸರ್ಪದೋಷ ನಿವಾರಕ ತಾಲ್ಲೂಕಿನ ಸತ್ತೂರು ಗೊಲ್ಲರಹಟ್ಟಿ ಗ್ರಾಮದ ಜುಂಜೇಶ್ವರ ಸ್ವಾಮಿ ಜಾತ್ರೆ ಮಂಗಳವಾರ ಸಡಗರ, ಸಂಭ್ರಮದಿಂದ ಆರಂಭಗೊಂಡಿತು. 400 ವರ್ಷಗಳ ಇತಿಹಾಸ ಹೊಂದಿರುವ ಜುಂಜೇಶ್ವರ ಸ್ವಾಮಿ, ಜನ ಜಾನುವಾರನ್ನು ವಿಷ ಜಂತುಗಳಿಂದ ರಕ್ಷಣೆ ಮಾಡುವ ಆರಾಧ್ಯ…

newbietechy.blog@gmail.com

ಶಿಕ್ಷಕರಿಗೆ ಸಮೀಕ್ಷೆಯಿಂದ ವಿನಾಯಿತಿ | ಗಡುವು 31 ರವರೆಗೆ ಸಮೀಕ್ಷೆ ವಿಸ್ತರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ನಿಧಾನಗತಿ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಗಣತಿ ಬಾಕಿ ಇರುವುದರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಡುವನ್ನು ಅಕ್ಟೋಬರ್ 31ರ ವರೆಗೆ ವಿಸ್ತರಿಸಲಾಗಿದೆ. ಆದರೆ, ಹಬ್ಬದ ಬಳಿಕ ಶಾಲೆಗಳು ಆರಂಭ ಆಗಲಿರುವುದರಿಂದ ಈ…

newbietechy.blog@gmail.com

ಅರ್ಹ ರೈತರಿಗೆ ಕೃಷಿ ಉಪಕರಣ ಕಲ್ಪಿಸಲು ಆಗ್ರಹ

ಹರಪನಹಳ್ಳಿ : ಕೃಷಿ ಇಲಾಖೆ ಯೋಜನೆಯ ಉಪಕರಣಗಳನ್ನು ಅರ್ಹ ರೈತ ಫಲಾನುಭವಿಗಳಿಗೆ ಕಲ್ಪಿಸಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಕಾರ್ಯಕರ್ತರು ಶನಿವಾರ ನಗರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸಹಾಯಕ ಕೃಷಿ ನಿರ್ದೇಶಕ ವಿ.ಸಿ.ಉಮೇಶ್…

newbietechy.blog@gmail.com

ಜೆಸಿಐ ಸಂಸ್ಥೆ ವಲಯ ಅಧ್ಯಕ್ಷರಾಗಿ ಮಧುಸೂದನ ನಾವಡ ಗೆಲುವು

ಸಿರಿಸುದ್ದಿ.ಕಾಂ, ಶಿವಮೊಗ್ಗ: ನಗರದ ಒಕ್ಕಲಿಗರ ಭವನದಲ್ಲಿ ಜರುಗಿದ ವಲಯ ಸಮ್ಮೇಳನದಲ್ಲಿ ಜ್ಯೂನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವ್ಯಕ್ತಿತ್ವ ವಿಕಸನ ಸಂಸ್ಥೆಯ ವಲಯ-24ರ ವಲಯ ಅಧ್ಯಕ್ಷರಾಗಿ ಜೆಎಫ್ಡಿ ಮಧುಸೂದನ ನಾವಡ ಭಾನುವಾರ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಬಯಸಿ ಹೊಸನಗರ ಡೈಮೆಂಟ್ ಘಟಕದ ಜೆಎಫ್ಡಿ…

newbietechy.blog@gmail.com

ಲಕ್ಷಾಂತರ ರೂಪಾಯಿ ಅವ್ಯವಹಾರ: ತನಿಖೆಗೆ ಒತ್ತಾಯ

ಹರಪನಹಳ್ಳಿ : ಇಲ್ಲಿಯ ಹಳೆ ಬಸ್ ನಿಲ್ದಾಣ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಡಿಪಿ ಮತ್ತು ಕೃಷಿಯೇತರ ಸಾಲಗಳಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿ ಅವ್ಯವಹಾರಗಳನ್ನು ಸಹಕಾರ ಸಂಘಗಳ ಕಾಯ್ದೆ ಕಲಂ 64ರ ಅಡಿ ವಿಚಾರಣೆಗೆ ಒಳಪಡಿಸಬೇಕು, ಶೀಘ್ರ…

newbietechy.blog@gmail.com

ಜನರ ವಿಶ್ವಾಸದ ಸಿರಿಸುದ್ದಿ.ಕಾಂ ಲೋಕಾರ್ಪಣೆ

ಸಿರಿಸುದ್ದಿ.ಕಾಂ, ಶಿವಮೊಗ್ಗ : ಇದು ಜನರ ವಿಶ್ವಾಸ ಧ್ಯೇಯವಾಕ್ಯದೊಂದಿಗೆ ಲೋಕಾರ್ಪಣೆ ಆಗಿರುವ ಸಿರಿಸುದ್ದಿ.ಕಾಂ ಜನರು ಮತ್ತು ಸರ್ಕಾರದ ನಡುವೆ ಉತ್ತಮ ಸೇತುವೆಯಾಗಿ ಕೆಲಸ ಮಾಡಲಿ ಎಂದು ಜೆಸಿಐ ವಲಯ-24ರ ಅಧ್ಯಕ್ಷ ಜೆಸಿಐ ಸೆನೆಟರ್ ಸಿಎ ಗೌರೀಶ್ ಭಾರ್ಗವ ಹೇಳಿದರು. ನಗರದ ಒಕ್ಕಲಿಗರ…

newbietechy.blog@gmail.com

ನಿಧನ: ಕೆ.ಡಿ.ಮರಿಯಪ್ಪ

ಹರಪನಹಳ್ಳಿ : ತಾಲ್ಲೂಕಿನ ಅಣಜಿಗೆರೆ ಗ್ರಾಮದ ಹಿರಿಯ ವಕೀಲ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದ ಕೆ.ಡಿ.ಮರಿಯಪ್ಪ (55) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಮದ್ಯಾಹ್ನ 2ಕ್ಕೆ ಸ್ವ ಗ್ರಾಮ ಅಣಜಿಗೆರೆಯಲ್ಲಿ ನಡೆಯಲಿದೆ ಎಂದು…

newbietechy.blog@gmail.com

ಬಸವಾದಿ ಶರಣರಂತೆ ವೀರೇಂದ್ರ ಹೆಗ್ಗಡೆ ಕ್ರಾಂತಿ

ಸಿರಿಸುದ್ದಿ.ಕಾಂ, ಹರಪನಹಳ್ಳಿ : 12ನೇ ಶತಮಾನದಲ್ಲಿ ಬಸವಣ್ಣ ನೇತೃತ್ವದಲ್ಲಿ ನಡೆದ ಸಮ ಸಮಾಜದ ಕ್ರಾಂತಿ ಮಾದರಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಅಭಿಪ್ರಾಯಪಟ್ಟರು. ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ…

newbietechy.blog@gmail.com

ಅದ್ದೂರಿಯಾಗಿ ಹೆಚ್.ಕೆ.ಹಾಲೇಶ್ ಅವರ ಹುಟ್ಟುಹಬ್ಬ ಆಚರಣೆ

ಹರಪನಹಳ್ಳಿ: ಹರಪನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಹೆಚ್.ಕೆ.ಹಾಲೇಶ್ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಡಗರ ಸಂಭ್ರಮದಿಂದ ಆಚರಿಸಿದರು. ಕಾರ್ಯಕ್ರಮಕ್ಕೂ ಆರಂಭಕ್ಕೂ ಮುನ್ನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ…

newbietechy.blog@gmail.com

ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಲು ಆಗಲಿಲ್ಲ | ಶಿಕ್ಷಕ ಜಗದೀಶ ಆತ್ಮಹತ್ಯೆ

ಹರಪನಹಳ್ಳಿ: ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಲು ಆಗಲಿಲ್ಲ ಎನ್ನುವ ಬೇಸರದ್ದಲ್ಲಿದ್ದ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ರವಾರ ಜರುಗಿದೆ. ಹಗರಿಬೊಮ್ಮನಹಳ್ಳಿ ತಾಲ್ಲೂಕು ಮರಬ್ಬಿಹಾಳು ಸರ್ಕಾರಿ ಶಾಲೆಯ ಜಗದೀಶ (41) ಸಾವನ್ನಪ್ಪಿದ ಹಿಂದಿ ಶಿಕ್ಷಕ. ಈಚೆಗೆ…

newbietechy.blog@gmail.com