ಗೊಲ್ಲರಹಟ್ಟಿ; ಜುಂಜೇಶ್ವರ ಸ್ವಾಮಿ ಜಾತ್ರೆ
ಹರಪನಹಳ್ಳಿ: ಕುಕ್ಕೆ ಸುಬ್ರಹ್ಮಣ್ಯ ಖ್ಯಾತಿಯ ಸರ್ಪದೋಷ ನಿವಾರಕ ತಾಲ್ಲೂಕಿನ ಸತ್ತೂರು ಗೊಲ್ಲರಹಟ್ಟಿ ಗ್ರಾಮದ ಜುಂಜೇಶ್ವರ ಸ್ವಾಮಿ ಜಾತ್ರೆ ಮಂಗಳವಾರ ಸಡಗರ, ಸಂಭ್ರಮದಿಂದ ಆರಂಭಗೊಂಡಿತು. 400 ವರ್ಷಗಳ ಇತಿಹಾಸ ಹೊಂದಿರುವ ಜುಂಜೇಶ್ವರ ಸ್ವಾಮಿ, ಜನ ಜಾನುವಾರನ್ನು ವಿಷ ಜಂತುಗಳಿಂದ ರಕ್ಷಣೆ ಮಾಡುವ ಆರಾಧ್ಯ…
ಶಿಕ್ಷಕರಿಗೆ ಸಮೀಕ್ಷೆಯಿಂದ ವಿನಾಯಿತಿ | ಗಡುವು 31 ರವರೆಗೆ ಸಮೀಕ್ಷೆ ವಿಸ್ತರಣೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ನಿಧಾನಗತಿ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಗಣತಿ ಬಾಕಿ ಇರುವುದರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಡುವನ್ನು ಅಕ್ಟೋಬರ್ 31ರ ವರೆಗೆ ವಿಸ್ತರಿಸಲಾಗಿದೆ. ಆದರೆ, ಹಬ್ಬದ ಬಳಿಕ ಶಾಲೆಗಳು ಆರಂಭ ಆಗಲಿರುವುದರಿಂದ ಈ…
ಅರ್ಹ ರೈತರಿಗೆ ಕೃಷಿ ಉಪಕರಣ ಕಲ್ಪಿಸಲು ಆಗ್ರಹ
ಹರಪನಹಳ್ಳಿ : ಕೃಷಿ ಇಲಾಖೆ ಯೋಜನೆಯ ಉಪಕರಣಗಳನ್ನು ಅರ್ಹ ರೈತ ಫಲಾನುಭವಿಗಳಿಗೆ ಕಲ್ಪಿಸಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಕಾರ್ಯಕರ್ತರು ಶನಿವಾರ ನಗರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸಹಾಯಕ ಕೃಷಿ ನಿರ್ದೇಶಕ ವಿ.ಸಿ.ಉಮೇಶ್…
ಜೆಸಿಐ ಸಂಸ್ಥೆ ವಲಯ ಅಧ್ಯಕ್ಷರಾಗಿ ಮಧುಸೂದನ ನಾವಡ ಗೆಲುವು
ಸಿರಿಸುದ್ದಿ.ಕಾಂ, ಶಿವಮೊಗ್ಗ: ನಗರದ ಒಕ್ಕಲಿಗರ ಭವನದಲ್ಲಿ ಜರುಗಿದ ವಲಯ ಸಮ್ಮೇಳನದಲ್ಲಿ ಜ್ಯೂನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವ್ಯಕ್ತಿತ್ವ ವಿಕಸನ ಸಂಸ್ಥೆಯ ವಲಯ-24ರ ವಲಯ ಅಧ್ಯಕ್ಷರಾಗಿ ಜೆಎಫ್ಡಿ ಮಧುಸೂದನ ನಾವಡ ಭಾನುವಾರ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಬಯಸಿ ಹೊಸನಗರ ಡೈಮೆಂಟ್ ಘಟಕದ ಜೆಎಫ್ಡಿ…
ಲಕ್ಷಾಂತರ ರೂಪಾಯಿ ಅವ್ಯವಹಾರ: ತನಿಖೆಗೆ ಒತ್ತಾಯ
ಹರಪನಹಳ್ಳಿ : ಇಲ್ಲಿಯ ಹಳೆ ಬಸ್ ನಿಲ್ದಾಣ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಡಿಪಿ ಮತ್ತು ಕೃಷಿಯೇತರ ಸಾಲಗಳಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿ ಅವ್ಯವಹಾರಗಳನ್ನು ಸಹಕಾರ ಸಂಘಗಳ ಕಾಯ್ದೆ ಕಲಂ 64ರ ಅಡಿ ವಿಚಾರಣೆಗೆ ಒಳಪಡಿಸಬೇಕು, ಶೀಘ್ರ…
ಜನರ ವಿಶ್ವಾಸದ ಸಿರಿಸುದ್ದಿ.ಕಾಂ ಲೋಕಾರ್ಪಣೆ
ಸಿರಿಸುದ್ದಿ.ಕಾಂ, ಶಿವಮೊಗ್ಗ : ಇದು ಜನರ ವಿಶ್ವಾಸ ಧ್ಯೇಯವಾಕ್ಯದೊಂದಿಗೆ ಲೋಕಾರ್ಪಣೆ ಆಗಿರುವ ಸಿರಿಸುದ್ದಿ.ಕಾಂ ಜನರು ಮತ್ತು ಸರ್ಕಾರದ ನಡುವೆ ಉತ್ತಮ ಸೇತುವೆಯಾಗಿ ಕೆಲಸ ಮಾಡಲಿ ಎಂದು ಜೆಸಿಐ ವಲಯ-24ರ ಅಧ್ಯಕ್ಷ ಜೆಸಿಐ ಸೆನೆಟರ್ ಸಿಎ ಗೌರೀಶ್ ಭಾರ್ಗವ ಹೇಳಿದರು. ನಗರದ ಒಕ್ಕಲಿಗರ…
ನಿಧನ: ಕೆ.ಡಿ.ಮರಿಯಪ್ಪ
ಹರಪನಹಳ್ಳಿ : ತಾಲ್ಲೂಕಿನ ಅಣಜಿಗೆರೆ ಗ್ರಾಮದ ಹಿರಿಯ ವಕೀಲ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದ ಕೆ.ಡಿ.ಮರಿಯಪ್ಪ (55) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಮದ್ಯಾಹ್ನ 2ಕ್ಕೆ ಸ್ವ ಗ್ರಾಮ ಅಣಜಿಗೆರೆಯಲ್ಲಿ ನಡೆಯಲಿದೆ ಎಂದು…
ಬಸವಾದಿ ಶರಣರಂತೆ ವೀರೇಂದ್ರ ಹೆಗ್ಗಡೆ ಕ್ರಾಂತಿ
ಸಿರಿಸುದ್ದಿ.ಕಾಂ, ಹರಪನಹಳ್ಳಿ : 12ನೇ ಶತಮಾನದಲ್ಲಿ ಬಸವಣ್ಣ ನೇತೃತ್ವದಲ್ಲಿ ನಡೆದ ಸಮ ಸಮಾಜದ ಕ್ರಾಂತಿ ಮಾದರಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಅಭಿಪ್ರಾಯಪಟ್ಟರು. ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ…
ಅದ್ದೂರಿಯಾಗಿ ಹೆಚ್.ಕೆ.ಹಾಲೇಶ್ ಅವರ ಹುಟ್ಟುಹಬ್ಬ ಆಚರಣೆ
ಹರಪನಹಳ್ಳಿ: ಹರಪನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಹೆಚ್.ಕೆ.ಹಾಲೇಶ್ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಡಗರ ಸಂಭ್ರಮದಿಂದ ಆಚರಿಸಿದರು. ಕಾರ್ಯಕ್ರಮಕ್ಕೂ ಆರಂಭಕ್ಕೂ ಮುನ್ನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ…
ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಲು ಆಗಲಿಲ್ಲ | ಶಿಕ್ಷಕ ಜಗದೀಶ ಆತ್ಮಹತ್ಯೆ
ಹರಪನಹಳ್ಳಿ: ವಯಸ್ಸಾದ ತಂದೆ ತಾಯಿ ನೋಡಿಕೊಳ್ಳಲು ಆಗಲಿಲ್ಲ ಎನ್ನುವ ಬೇಸರದ್ದಲ್ಲಿದ್ದ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ರವಾರ ಜರುಗಿದೆ. ಹಗರಿಬೊಮ್ಮನಹಳ್ಳಿ ತಾಲ್ಲೂಕು ಮರಬ್ಬಿಹಾಳು ಸರ್ಕಾರಿ ಶಾಲೆಯ ಜಗದೀಶ (41) ಸಾವನ್ನಪ್ಪಿದ ಹಿಂದಿ ಶಿಕ್ಷಕ. ಈಚೆಗೆ…