Political developments, elections, government policies, and political parties.
ಹರಪನಹಳ್ಳಿ : ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವುದನ್ನು ವಿರೋಧಿಸುತ್ತಿದ್ದೇವೆ ಇಲಾಖೆಯ ಎಲ್ಲಾ ನೌಕರರು ಹಾಗೂ ಸಿಬ್ಬಂದಿ ವರ್ಗ ಒಕ್ಕೂರಲಿನಿಂದ ಈಗ ಸಾಂಕೇತಿಕವಾಗಿ ಪ್ರತಿಭಟನೆ ಮೂಲಕ ಮನವಿ ಮಾಡುತ್ತಿದ್ದೇವೆ ಎಂದು ಪಟ್ಟಣದ ಬೆಸ್ಕಾಂ...
ಹರಪನಹಳ್ಳಿ: ತಾಲೂಕಿನ ಹಿಕ್ಕಿಮಗೇರೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಮಕ್ಕಳಿಗೆ ಮಂಗಳವಾರ ಒಂದು ದೊಡ್ಡ ಸರ್ಪ್ರೈಸ್ ಕಾದಿತ್ತು! ಕ್ಷೇತ್ರದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಯಾವುದೇ ಮುನ್ಸೂಚನೆ ಇಲ್ಲದೆ ಶಾಲೆಗೆ ದಿಢೀರ್...
ಹೊಸಪೇಟೆ (ವಿಜಯನಗರ): ಮಕ್ಕಳ ಸುಂದರ ಬಾಲ್ಯವನ್ನು ಕಸಿದುಕೊಳ್ಳುವ ಬಾಲ ಕಾರ್ಮಿಕ ಪದ್ಧತಿಯನ್ನು ಬೇರು ಸಹಿತ ಕಿತ್ತೆಸೆಯಲು ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಗಳು ಸಕ್ರಿಯವಾಗಿ ಶ್ರಮಿಸಬೇಕು. ಜೂನ್ 12ರ ‘ವಿಶ್ವ ಬಾಲ ಕಾರ್ಮಿಕ...
ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು. ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ,...
ವಿಜಯನಗರ(ಹೊಸಪೇಟೆ)(ಕರ್ನಾಟಕ ವಾರ್ತೆ)ಜೂ.6: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2, 3ಎ ಹಾಗೂ 3ಬಿ ಅಭ್ಯರ್ಥಿಗಳಿಂದ ಕಾನೂನು ತರಬೇತಿಗೆ ಅರ್ಜಿ ಆಹ್ವಾನಿಲಾಗಿದೆ. ಅರ್ಜಿ ಸಲ್ಲಿಸಲು...
ಹರಪನಹಳ್ಳಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ, ಇತ್ತ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಡಗರ, ಸಂಭ್ರಮ ಮುಗಿಲು ಮುಟ್ಟಿತ್ತು. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ...
ಬೆಂಗಳೂರು:"ನಮ್ಮದೇ ನಿಜವಾದ ಹಿಂದುತ್ವ, ಬಿಜೆಪಿದು ಕಪಟ!" ಹೀಗೆಂತ ಖಡಕ್ ಆಗಿ ಬ್ಯಾಟ್ ಬೀಸಿದ್ದಾರೆ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ. ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಭೇಟಿಯಾದ ಬಳಿಕ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ನಡೆದ ಪ್ರಥಮ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ...