ವಿಶೇಷ ವರದಿಗಳು

In-depth features, investigative journalism, and editorials.

16 Articles
Homeವಿಶೇಷ ವರದಿಗಳು

ಜು.05 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ :  ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರ್ ವ್ಯಾಪ್ತಿಯಲ್ಲಿ ತುರ್ತು...

Homeವಿಶೇಷ ವರದಿಗಳು

ವ್ಯಕ್ತಿ ಕಾಣೆ : ಪತ್ತೆಗೆ ಮನವಿ

ಬಳ್ಳಾರಿ :  ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಗುರುರಾಜ್ ರಾವ್.ಬಿ ಎನ್ನುವ 60 ವರ್ಷದ ವ್ಯಕ್ತಿ ಜೂನ್ 22 ರಂದು ಹಪ್ಪಳ ಮಾರಿಕೊಂಡು ಬರುವುದಾಗಿ ಹೇಳಿ ಪುನ:...

Homeವಿಶೇಷ ವರದಿಗಳು

ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ : ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್

ವಿಜಯನಗರ :  ರಾಜ್ಯದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸುಮಾರು 2.7 ಲಕ್ಷ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣ ಪಡೆಯಬೇಕಿತ್ತು. ಆದರೆ ಪ್ರಸ್ತುತ ಕೇವಲ 1.7 ಲಕ್ಷ ಮಕ್ಕಳು ಮಾತ್ರ ವಿದ್ಯಾಭ್ಯಾಸ ಮಾಡುತ್ತಿರುವುದು...

Homeವಿಶೇಷ ವರದಿಗಳು

ಅರಸೀಕೆರೆಯಲ್ಲಿ ಮೋಹರಂ ಆಚರಣೆ : ಸೌಹಾರ್ಧತೆಯ ಮೆರವಣಿಗೆ

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಪವಿತ್ರ 'ಮೊಹರಂ' ಹಬ್ಬವನ್ನು ಭಕ್ತಿ, ಸಡಗರ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ      ಆಚರಿಸಲಾಯಿತು.ಯಾವುದೇ ಜಾತಿ, ಮತ ಹಾಗೂ ಧರ್ಮದ ಭೇದಭಾವವಿಲ್ಲದೆ...

ರಾಜಕೀಯವಿಶೇಷ ವರದಿಗಳು

ಸಿಎಂ ಡಿ.ಕೆ.ಶಿವಕುಮಾರ, ಡಿಸಿಎಂ ಪರಮೇಶ್ವರ್ ಸೇರಿ ಇಂದು 14 ಜನ ಪ್ರಮಾಣವಚನ ಸಾದ್ಯತೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಮುಖ್ಯಾಂಶಗಳಿಗೆ ಕಾರಣವಾಗಬಲ್ಲ ಮಹತ್ವದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕ ಡಿ.ಕೆ. ಶಿವಕುಮಾರ್...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು ಹೋಗುತ್ತವೆ. ಇವುಗಳ ನಡುವೆ ದಂಪತಿಗಳು ದುಶ್ಚಟಗಳಿಂದ ದೂರವಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಬಗ್ಗೆ...

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ'  ಜ.15ಕ್ಕೆ ನಿಗಧಿ
ವಿಶೇಷ ವರದಿಗಳು

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ’  ಜ.15ಕ್ಕೆ ನಿಗಧಿ

ಹರಪನಹಳ್ಳಿ : ಕೂಡ್ಲಿಗಿ ತಾಲ್ಲೂಕು ಪೂಜಾರಹಳ್ಳಿ ಪಂಚಾಯಿತಿ ವ್ಯಾಪ್ತಿಯ ತಿಪ್ಪೆಹಳ್ಳಿ ಹತ್ತಿರ ಹರಿಯುವ ಚಿನ್ನಹಗರಿ ನದಿ ಮ್ಯಾಸಬುಡಕಟ್ಟು ಸಂಸ್ಕೃತಿ ನೆಲೆಯಾಗಿದ್ದು, ಆ ಸ್ಥಳದಲ್ಲಿ ಜ.15ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ  6...

ಡಾ.ಅಂಜಲಿ ನಿಂಬಾಳ್ಕರ
ವಿಶೇಷ ವರದಿಗಳು

ಡಾ.ಅಂಜಲಿ ನಿಂಬಾಳ್ಕರ ಯಾರು ಗೊತ್ತೆ ?

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ನೀಡಿ, ಆಕೆಯ ಜೀವ ಉಳಿಸಿದ ಸುದ್ದಿ ವೈರಲ್ ಆಗಿದೆ....

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.