In-depth features, investigative journalism, and editorials.
ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗೂ ಎಫ್-46 ಫೀಡರ್ ವ್ಯಾಪ್ತಿಯಲ್ಲಿ ತುರ್ತು...
ಬಳ್ಳಾರಿ : ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಗುರುರಾಜ್ ರಾವ್.ಬಿ ಎನ್ನುವ 60 ವರ್ಷದ ವ್ಯಕ್ತಿ ಜೂನ್ 22 ರಂದು ಹಪ್ಪಳ ಮಾರಿಕೊಂಡು ಬರುವುದಾಗಿ ಹೇಳಿ ಪುನ:...
ವಿಜಯನಗರ : ರಾಜ್ಯದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸುಮಾರು 2.7 ಲಕ್ಷ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣ ಪಡೆಯಬೇಕಿತ್ತು. ಆದರೆ ಪ್ರಸ್ತುತ ಕೇವಲ 1.7 ಲಕ್ಷ ಮಕ್ಕಳು ಮಾತ್ರ ವಿದ್ಯಾಭ್ಯಾಸ ಮಾಡುತ್ತಿರುವುದು...
ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಪವಿತ್ರ 'ಮೊಹರಂ' ಹಬ್ಬವನ್ನು ಭಕ್ತಿ, ಸಡಗರ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ ಆಚರಿಸಲಾಯಿತು.ಯಾವುದೇ ಜಾತಿ, ಮತ ಹಾಗೂ ಧರ್ಮದ ಭೇದಭಾವವಿಲ್ಲದೆ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಮುಖ್ಯಾಂಶಗಳಿಗೆ ಕಾರಣವಾಗಬಲ್ಲ ಮಹತ್ವದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕ ಡಿ.ಕೆ. ಶಿವಕುಮಾರ್...
ಹರಪನಹಳ್ಳಿ : "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು ಹೋಗುತ್ತವೆ. ಇವುಗಳ ನಡುವೆ ದಂಪತಿಗಳು ದುಶ್ಚಟಗಳಿಂದ ದೂರವಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಬಗ್ಗೆ...
ಹರಪನಹಳ್ಳಿ : ಕೂಡ್ಲಿಗಿ ತಾಲ್ಲೂಕು ಪೂಜಾರಹಳ್ಳಿ ಪಂಚಾಯಿತಿ ವ್ಯಾಪ್ತಿಯ ತಿಪ್ಪೆಹಳ್ಳಿ ಹತ್ತಿರ ಹರಿಯುವ ಚಿನ್ನಹಗರಿ ನದಿ ಮ್ಯಾಸಬುಡಕಟ್ಟು ಸಂಸ್ಕೃತಿ ನೆಲೆಯಾಗಿದ್ದು, ಆ ಸ್ಥಳದಲ್ಲಿ ಜ.15ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6...
ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ನೀಡಿ, ಆಕೆಯ ಜೀವ ಉಳಿಸಿದ ಸುದ್ದಿ ವೈರಲ್ ಆಗಿದೆ....