ವಿಶೇಷ ವರದಿಗಳು

In-depth features, investigative journalism, and editorials.

12 Articles
ರಾಜಕೀಯವಿಶೇಷ ವರದಿಗಳು

ಸಿಎಂ ಡಿ.ಕೆ.ಶಿವಕುಮಾರ, ಡಿಸಿಎಂ ಪರಮೇಶ್ವರ್ ಸೇರಿ ಇಂದು 14 ಜನ ಪ್ರಮಾಣವಚನ ಸಾದ್ಯತೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಮುಖ್ಯಾಂಶಗಳಿಗೆ ಕಾರಣವಾಗಬಲ್ಲ ಮಹತ್ವದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕ ಡಿ.ಕೆ. ಶಿವಕುಮಾರ್...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು ಹೋಗುತ್ತವೆ. ಇವುಗಳ ನಡುವೆ ದಂಪತಿಗಳು ದುಶ್ಚಟಗಳಿಂದ ದೂರವಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಬಗ್ಗೆ...

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ'  ಜ.15ಕ್ಕೆ ನಿಗಧಿ
ವಿಶೇಷ ವರದಿಗಳು

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ’  ಜ.15ಕ್ಕೆ ನಿಗಧಿ

ಹರಪನಹಳ್ಳಿ : ಕೂಡ್ಲಿಗಿ ತಾಲ್ಲೂಕು ಪೂಜಾರಹಳ್ಳಿ ಪಂಚಾಯಿತಿ ವ್ಯಾಪ್ತಿಯ ತಿಪ್ಪೆಹಳ್ಳಿ ಹತ್ತಿರ ಹರಿಯುವ ಚಿನ್ನಹಗರಿ ನದಿ ಮ್ಯಾಸಬುಡಕಟ್ಟು ಸಂಸ್ಕೃತಿ ನೆಲೆಯಾಗಿದ್ದು, ಆ ಸ್ಥಳದಲ್ಲಿ ಜ.15ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ  6...

ಡಾ.ಅಂಜಲಿ ನಿಂಬಾಳ್ಕರ
ವಿಶೇಷ ವರದಿಗಳು

ಡಾ.ಅಂಜಲಿ ನಿಂಬಾಳ್ಕರ ಯಾರು ಗೊತ್ತೆ ?

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವು ನೀಡಿ, ಆಕೆಯ ಜೀವ ಉಳಿಸಿದ ಸುದ್ದಿ ವೈರಲ್ ಆಗಿದೆ....

ಮಧು ಬಂಗಾರಪ್ಪ?
ವಿಶೇಷ ವರದಿಗಳು

words ಟಾಕ್‌ : ಸರ್ಕಾರಿ ಶಾಲೆಗಳನ್ನು ಮುಚ್ಚಲು ಅಣಿಯಾದರೇ ಮಧು ಬಂಗಾರಪ್ಪ?

ಇಂಥದ್ದೊಂದು ಧಾವಂತದ ಸುದ್ದಿ ಶಿಕ್ಷಣ ಇಲಾಖೆ ಮೂಲಗಳಿಂದ ರಾಜ್ಯವ್ಯಾಪಿ ಪಸರಿಸುತ್ತಿದೆ. ಇದನ್ನು ಕೇಳಿಸಿಕೊಂಡು ಈಗಾಗಲೇ ಶಿಕ್ಷಣವನ್ನು ಮಾರುಕಟ್ಟೆಯ ಸರಕಾಗಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಭರ್ಜರಿ ಖುಷಿಯಲ್ಲಿದ್ದಾರೆ! ಇದುವರೆಗೂ ಸರ್ಕಾರ ವಿಧಿಸಿರುವ ಶುಲ್ಕಗಳಿಗಿಂತ...

imran-khan-killed-in-jail-south-asia-is-shaking sirisuddi news 1
ವಿಶೇಷ ವರದಿಗಳು

Words ಟಾಕ್ : ಇಮ್ರಾನ್ ಖಾನ್ ಜೈಲಿನಲ್ಲೇ ಹತ್ಯೆ? ದಕ್ಷಿಣ ಏಷಿಯಾ ಕಂಪಿಸುತ್ತಿದೆ !

ಪಾಕ್ ಜೈಲಲ್ಲಿ ಹತ್ಯೆ ಆದರಾ ಇಮ್ರಾನ್ ಖಾನ್ ; ಹತ್ಯೆಯ ಹಿಂದಿದೆಯಾ ಅಮೆರಿಕ ?: ಇಂಥದ್ದೊಂದು ಸುದ್ದಿ ಕೇಳಿ ಇಡೀ ದಕ್ಷಿಣ ಏಷಿಯಾದ ರಾಷ್ಟ್ರಗಳ ರಾಜಕೀಯ ಪಡಸಾಲೆ ಕಂಪಿಸುತ್ತಿದೆ. ಕಳೆದೊಂದು ತಿಂಗಳ ಅಂತರದಲ್ಲಿ...

MALLAMMA BANDI VADDAR
ವಿಶೇಷ ವರದಿಗಳು

ಮಕ್ಕಳು-ಪೋಷಕರ ಸಂಬಂಧ ಹೀಗಿರಲಿ

ಲಾಲಯೇತ್ ಪಂಚವರ್ಷಾಣಿ. ದಶವರ್ಷಾಣಿ ತಾಡಯೇತ್. ಪ್ರಾಪ್ತೇತು ಷೋಡಶೇ ವರ್ಷೇ ಪುತ್ರಂ ಮಿತ್ರವದಾಚರೇತ್. ಇದೊಂದು ಸಂಸ್ಕೃತ ಶ್ಲೋಕ. ಇ ಮಕ್ಕಳನ್ನು ಐದು ವರ್ಷ ಲಾಲನೆ ಪಾಲನೆ ಮಾಡಿ ಪ್ರೀತಿ ಕೊಡಬೇಕು. ಇನ್ನು ಹತ್ತು...

Janani Yoga & Nature Therapy Center Harapanahalli
ವಿಶೇಷ ವರದಿಗಳು

ಕಲ್ಯಾಣ ಕರ್ನಾಟಕದಲ್ಲೇ ಮೊದಲು: ಅತ್ಯಾಧುನಿಕ, ಸುಸಜ್ಜಿತ 100 ಹಾಸಿಗಗಳ ಆಸ್ಪತ್ರೆ ಜನನಿ ಯೋಗ & ಪ್ರಕೃತಿ ಚಿಕಿತ್ಸಾ ಕೇಂದ್ರ ಲೋಕಾರ್ಪಣೆಗೆ ಸಜ್ಜು

ಹರಪನಹಳ್ಳಿ: ಮಧ್ಯ ಕರ್ನಾಟಕದಲ್ಲೇ ಮೊಟ್ಟಮೊದಲ ಬಾರಿಗೆ 100 ಹಾಸಿಗೆಯ ಅತ್ಯಾಧುನಿಕ ಹಾಗೂ ಸುಸಜ್ಜಿತ ಜನನಿ ಯೋಗ & ಪ್ರಕೃತಿ ಚಿಕಿತ್ಸಾ ಕೇಂದ್ರ (ಆಸ್ಪತ್ರೆ) ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭ ನವೆಂಬರ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.