ಮಾನವೀಯತೆ ಮೆರೆದ ಸಿಪಿಐ ಮಹಾಂತೇಶ್ ಸಜ್ಜನ್

Sirisuddi Kannada
0 Min Read
CPI HARAPANAHALLI

ಹರಪನಹಳ್ಳಿ ಸಿಪಿಐ ಮಹಾಂತೇಶ್ ಸಜ್ಜನ್ 

ಹರಪನಹಳ್ಳಿ ತಾಲ್ಲೂಕು ಚಿಗಟೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತಿಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಬೈಕ್ ಸವಾರನನ್ನು ಸಿಪಿಐ ಮಹಾಂತೇಶ್ ಸಜ್ಜನ್ ಅವರು ಆಸ್ಪತ್ರೆಗೆ ಕಳಿಸಿಕೊಟ್ಟು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಮಾನವೀಯತೆ ಮೆರೆದರು.

Share This Article
Leave a Comment