Home ಸ್ವಾತಂತ್ರ್ಯ  ದಿನಾಚರಣೆಯ ಪೂರ್ವಸಿದ್ದತಾ ಸಭೆ
Homeಸುದ್ದಿಗಳು

ಸ್ವಾತಂತ್ರ್ಯ  ದಿನಾಚರಣೆಯ ಪೂರ್ವಸಿದ್ದತಾ ಸಭೆ

Share
Share

ದಾವಣಗೆರೆ : ಜಿಲ್ಲಾಡಳಿತ ವತಿಯಿಂದ ಆಚರಿಸಲಿರುವ ಸ್ವಾತಂತ್ರ್ಯ  ದಿನಾಚರಣೆ ಅಂಗವಾಗಿ ಪೂರ್ವ ಸಿದ್ದತೆ ಹಾಗೂ ಕಾರ್ಯಕ್ರಮಗಳ ರೂಪುರೇಷಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 29 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸದೃಢ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದು : ಎಚ್.ಎಂ.ಅಶೋಕ

ಹರಪನಹಳ್ಳಿ : ಸದೃಢ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಬಹುದೊಡ್ಡದು ಎಂದು ಪುರಸಭೆ ಮಾಜಿ...

Homeಸುದ್ದಿಗಳು

ಜುಲೈ 29 ರಂದು ಶಿವಶರಣ ಹಡಪದ ಅಪ್ಪಣ್ಣನವರ ಜಯಂತೋತ್ಸವ

ವಿಜಯನಗರ(ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಜುಲೈ...

Homeಸುದ್ದಿಗಳು

‘ಬೇಡ ಬ್ರೋ’ ಜಾಗೃತಿ ಅಭಿಯಾನ: ದುಶ್ಚಟಕ್ಕೆ ಧೈರ್ಯವಾಗಿ ‘ನೋ’ ಎನ್ನಿ ಎಂದ ವಿಜಯನಗರ ಎಸ್ಪಿ ಜಾಹ್ನವಿ

ಹರಪನಹಳ್ಳಿ: ಇಂದಿನ ಯುವಜನತೆ ಪ್ರೀತಿ-ಪ್ರಣಯ ಹಾಗೂ ವಿರಹದ ಬೇಗುದಿಗೆ ಸಿಲುಕಿ ಮಾದಕ ದ್ರವ್ಯಗಳ (ಡ್ರಗ್ಸ್) ದಾಸರಾಗುತ್ತಿರುವುದು...

Homeಸುದ್ದಿಗಳು

ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿನ ಮೀನುಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಯೋಜನೆಗಳಲ್ಲಿ ಪ.ಜಾತಿ ಮತ್ತು ಪ.ಪಂಗಡದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.