Home ಸುದ್ದಿಗಳು ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಚಂದ್ರು ಗುಂಡಗತ್ತಿ
ಸುದ್ದಿಗಳು

ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಚಂದ್ರು ಗುಂಡಗತ್ತಿ

Share
ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಚಂದ್ರು ಗುಂಡಗತ್ತಿ
Share

ಹರಪನಹಳ್ಳಿ : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾಗಿ ಗುಂಡಗತ್ತಿ ಚಂದ್ರು, ಜಿಲ್ಲಾ ಸಂಚಾಲಕರಾಗಿ ಎಸ್.ದುರ್ಗೇಶ್ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕರಾಗಿ ಪರಶುರಾಮ್ ಕಂದಗಲ್ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಹಿಳಾ ಘಟಕದ ಸಂಚಾಲಕಿ ಲಲಿತಮ್ಮ, ತಾಲ್ಲೂಕು ಖಜಾಂಚಿಯಾಗಿ ಎಸ್.ಚಿರಂಜೀವಿ, ತಾಲ್ಲೂಕು ಸಂಘಟನೆ ಸಂಚಾಲಕ ಊಟೇರ  ರವಿಕುಮಾರ, ಕೋಟೆಪ್ಪ, ತುಂಬಿಗೆರೆ ಡಿ.ನಿಂಗಪ್ಪ, ಹರಿಜನ ಮಾರುತಿ, ಜಿ.ನಾಗರಾಜ್, ಬಿ.ಗುರು, ಚಿಗಟೇರಿ ಅಭಿ, ಚಿರಸ್ತಹಳ್ಳಿ ಮಂಜು, ಜಿಟ್ಟಿನಕಟಟಿ ರಾಜಪ್ಪ, ಟಿ.ತುಂಬಿಗೆರೆ ಅಂಜಿನಪ್ಪ, ಎಡೆಹಳ್ಳಿ ಮಲ್ಲೇಶ, ನಟರಾಜ್,ದೇವರಾಜ್, ವಿಶ್ವಕುಮಾರ,ಬಸವರಾಜ್ ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಮಿತಿ ಸಭೆಯಲ್ಲಿ ಅಂಬೇಡ್ಕರ ಸಂಘದ ಅಧ್ಯಕ್ಷ ನಿಚ್ಚವ್ವನಹಳ್ಳಿ ಬೀಮಪ್ಪ, ತೆಲಿಗಿ ದಂಡೆಪ್ಪ, ಡಿ.ಎಸ್.ದುರ್ಗೇಶ, ಉಮೇಶ್, ಬಿ.,ಮಹೇಶ್ ಕೂಡ್ಲಿಗಿ, ಬಿ.ದುರ್ಗೇಶ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.