Home ಸುದ್ದಿಗಳು ಶಿಕ್ಷಣ ಸಂಯೋಜಕರಿಗೆ ನೂರಾರು ಶಿಕ್ಷಕರಿಂದ ಹೃದಯಸ್ಪರ್ಶಿ ಸ್ವಾಗತ
ಸುದ್ದಿಗಳು

ಶಿಕ್ಷಣ ಸಂಯೋಜಕರಿಗೆ ನೂರಾರು ಶಿಕ್ಷಕರಿಂದ ಹೃದಯಸ್ಪರ್ಶಿ ಸ್ವಾಗತ

Share
Harapanagalli
Share

ಸಿರಿಸುದ್ದಿ.ಕಾಂ, ಹರಪನಹಳ್ಳಿ : ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಹೊಸದಾಗಿ ಮೂರು ಜನ ಶಿಕ್ಷಕರು ಶಿಕ್ಷಣ ಸಂಯೋಜಕರು (ಇಸಿಒ)ಗಳಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.

ಹಿಂದಿನ ಶಿಕ್ಷಣ ಸಂಯೋಜಕರುಗಳ ಅವಧಿ ಮುಕ್ತಾಯದ ಹಿನ್ನೆಲೆಯಲ್ಲಿ ಕೆ.ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ವೀರೇಶ್, ಹರಪನಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಲತಾ ರಾಥೋಡ್,ಪಂಪಾನಾಯ್ಕ ಅವರು ಅಧಿಕಾರ ವಹಿಸಿಕೊಂಡರು. ನೂತನ ಇಸಿಒಗಳಿಗೆ ಶಾಲು ಹೊದಿಸಿ, ಪುಷ್ಪಗುಚ್ಚ ಕೊಡುವ ಮೂಲಕ ಹೃದಯಸ್ಪರ್ಶಿಯಾಗಿ ಸ್ವಾಗತಿಸಲಾಯಿತು. ವರ್ಗಾವಣೆಗೊಂಡ ಶಿಕ್ಷಕ ಸಂಯೋಜಕರಾದ ಕಬೀರ್ ನಾಯ್ಕ, ಘನೀಫ್ ಸಾಬ್ ಅವರನ್ನು ಬೀಳ್ಕೊಡಲಾಯಿತು.

ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ಬಿ.ಆರ್.ಸಿ. ಹೊನ್ನತ್ತೆಪ್ಪ, ವ್ಯವಸ್ಥಾಪಕ ದೇವೋಜಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಪ್ರೌಢಶಾಲೆ ಶಿಕ್ಷಕರಾದ ಎನ್.ಜಿ.ಮನೋಹರ, ರಾಜ್ಯ ಪರಿಷತ್ ಸದಸ್ಯರಾದ ಎಂ.ಶರೀಫ್, ಮಂಜುನಾಥ ಪೂಜಾರ್, ಜಿಲ್ಲಾ ಉಪಾಧ್ಯಕ್ಷ ಕೆ.ಅಂಜಿನಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಮರಿಯಪ್ಪ, ಪ್ರಧಾನ ಕಾರ್ಯದರ್ಶಿ ಸೂರ್ಯನಾಯ್ಕ, ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ತಾಲ್ಲೂಕು ಗುರುಮೂರ್ತಿ, ಶಿಕ್ಷಕರ ಕಲಾ ಸಂಘದ ಅಧ್ಯಕ್ಷ ಕರಿಬಸಪ್ಪ, ಪಿ.ಸುಬ್ಬಣ್ಣ, ಡಿ.ಶಶಿಕಲಾ, ಪೂಜಾರ ಮಂಜುನಾಥ, ಹುಸೇನ್ ಪೀರ, ಕಬೀರ್ ನಾಯ್ಕ, ಕೊಟ್ರೇಶ್, ಗಿರಿರಾಜ, ಜಯಮಾಲತೇಶ್, ಸಾವಿತ್ರಿಬಾಪುಲೆ ಸಂಘದ ಟಿ.ಎಚ್.ಎಂ.ಲತಾ, ವೀರಮ್ಮ, ಸಂಗಯ್ಯ, ಬಿಆರ್ಪಿ ವಾಗೀಶ್, ಜಮಾಲುದ್ದೀನ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಶಿವಯೋಗಿ, ಪಿ.ರುದ್ರಚಾರಿ, ರುದ್ರಪ್ಪ, ದಯಾನಂದ, ಶಂಕರಮೂರ್ತಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.