Home ಸುದ್ದಿಗಳು ಫೆ.24ಕ್ಕೆ ಹಂಪಿ ವಿವಿಗೆ ರಾಜ್ಯಪಾಲರ ಆಗಮನ
ಸುದ್ದಿಗಳು

ಫೆ.24ಕ್ಕೆ ಹಂಪಿ ವಿವಿಗೆ ರಾಜ್ಯಪಾಲರ ಆಗಮನ

Share
ಕರ್ನಾಟಕ ರಾಜ್ಯಪಾಲರು
Share

ವಿಜಯನಗರ (ಹೊಸಪೇಟೆ) : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಅವರು ಫೆಬ್ರವರಿ 24 ರಂದು ವಿಶೇಷ ವಿಮಾನದ ಜಿಂದಾಲ್ ಗೆ ಆಗಮಿಸುವರು. ಜಿಂದಾಲ್ ನಿಂದ ಮಧ್ಯಾಹ್ನ 2.10 ಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಆಗಮಿಸಿ ಸಂಜೆ  5 ಗಂಟೆಗೆ 34 ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ರಾತ್ರಿ 7.55 ಕ್ಕೆ ಜಿಂದಾಲ್ ಗೆ ಪ್ರಯಾಣಿಸಿ ಅಲ್ಲಿಂದ ಬೆಂಗಳೂರಿಗೆ ತೆರಳುವರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.