Home ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

Share
Share

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸಿ ಪ್ರತಿ ಒಂದು ಎಕರಗೆ 50 ಸಾವಿರ ಬೆಳೆ ಪರಿಹಾರವನ್ನು ನೀಡುವ ಬಗ್ಗೆ ಹಾಗೂ ರೈತರ ಸಾಲವನ್ನು ಸಪೂರ್ಣ ಮನ್ನಾ ಮಾಡಲು ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಕಂದಾಯ ಸಚಿವರಾದ ಶ್ರೀ. ಜಿ. ಕರುಣಾಕರ ರೆಡ್ಡಿ ಅವರು ಮಂಡಲ ಅಧ್ಯಕ್ಷರಾದ ಕೆ. ಶೇಖರಪ್ಪ. ಮುಖಂಡರಾದ ಬಾಗಳಿ ಕೊಟ್ರೇಶಪ್ಪ.ಜಿಲ್ಲಾ ಎಸ್. ಸಿ ಮೋರ್ಚಾ ಅಧ್ಯಕ್ಷರಾದ ಆರ್. ಮಂಜುನಾಥ್ ನಾಯ್ಕ್, ಜಿಲ್ಲಾ ಉಪಾಧ್ಯಕ್ಷರಾದ ಎ. ಜಿ ಮಂಜುನಾಥ,ಪ್ರಧಾನ ಕಾರ್ಯದರ್ಶಿಗಳಾದ ಸಿದ್ದೇಶ್, ಪಂಪಾ ನಾಯ್ಕ,ಮಂಡಲ ಉಪಾಧ್ಯಕ್ಷರಾದ ಸಿಂಗ್ರಿಹಳ್ಳಿ ನಾಗಣ್ಣ, ತಿಮ್ಮಣ್ಣ, ಗಂಗಾ ನಾಯ್ಕ, ಕಾರ್ಯದರ್ಶಿಗಳಾದ ಕೆಂಚಣ್ಣ,ಪ್ರಸನ್ನ,ಮಲ್ಲೇಶ.ಮಾಧ್ಯಮ ಸಂಚಾಲಕ ಬಸವರಾಜ್ .

ಕಜಾಂಚಿ ಮಾರುತಿ, ಪೂರ್ಯ ನಾಯ್ಕ. ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿಜಯಲಕ್ಷ್ಮಿ, ಒಬಿಸಿ ಮೋರ್ಚಾ ಅಧ್ಯಕ್ಷರಾದ ಮಂಜುನಾಥ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ನಿಂಗರಾಜ ,ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಮನೋಜ,ರೈತ ಮೋರ್ಚಾ ಅಧ್ಯಕ್ಷರಾದ ಗುರುಲಿಂಗನ ಗೌಡ,ಮಾಜಿ ಪುರಸಭಾ ಸದಸ್ಯರಾದ ಕಿರಣ್,ವಿನಯ್ ,ಜಾವೀದ್ ,ತರಕಾರಿ ಹನುಮಂತಪ್ಪ, ವಾಗಿಶ್, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.