Home ಸುದ್ದಿಗಳು ಅದ್ದೂರಿಯಾಗಿ ಹೆಚ್.ಕೆ.ಹಾಲೇಶ್ ಅವರ ಹುಟ್ಟುಹಬ್ಬ ಆಚರಣೆ
ಸುದ್ದಿಗಳು

ಅದ್ದೂರಿಯಾಗಿ ಹೆಚ್.ಕೆ.ಹಾಲೇಶ್ ಅವರ ಹುಟ್ಟುಹಬ್ಬ ಆಚರಣೆ

Share
H K Halesh birthday celebrated harapanahlli
Share

ಹರಪನಹಳ್ಳಿ: ಹರಪನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಹೆಚ್.ಕೆ.ಹಾಲೇಶ್ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಡಗರ ಸಂಭ್ರಮದಿಂದ ಆಚರಿಸಿದರು.

ಕಾರ್ಯಕ್ರಮಕ್ಕೂ ಆರಂಭಕ್ಕೂ ಮುನ್ನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೇಕ್ ಕತ್ತರಿಸಿದ ಹೆಚ್.ಕೆ.ಹಾಲೇಶ್ ಅವರಿಗೆ ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಆಗಮಿಸಿ ಸಿಹಿ ತಿನ್ನಿಸುವ ಮೂಲಕ ಹುಟ್ಟು ಹಬ್ಬಕ್ಕೆ ಶುಭಕೋರಿದರು.

ವಾಲ್ಮೀಕಿ ನಗರದ ವೀರ ಗಂಗಾಧರ ಹಾಲಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಮುಖಂಡರಾದ ಕೋಡಿಹಳ್ಳಿ ಭೀಮಪ್ಪ, ಚಂದ್ರಶೇಖರ ಭಟ್, ಪೂಜಾರ ಶಶಿಧರ, ಎಚ್.ಬಿ.ಪರಶುರಾಮಪ್ಪ, ವಾಲ್ಮೀಕಿ ಸಮಾಜದ ಅಧ್ಯಕ್ಷ ವೈ.ಡಿ.ಅಣ್ಣಪ್ಪ, ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಕೆ.ಉಚ್ಚೆಂಗೆಪ್ಪ, ಸುರೇಂದ್ರಬಾಬು, ಎ.ಮೂಸಾಸಾಬ್, ನಿಚ್ಚವ್ವನಹಳ್ಳಿ ಪರಶುರಾಮ, ಪೂಜಾರ ಅರುಣ್, ಸುಕ್ರುಸಾಬ್, ಮುತ್ತಿಗಿ ಜಂಬಣ್ಣ, ಗಿಡ್ನಳ್ಳಿ ನಾಗರಾಜ್, ಕರಿಯಪ್ಪ, ರಾಜಪ್ಪ, ತಿರುಪತಿ, ಬಸಪ್ಪ, ನಂದಿಬೇವೂರು ಶಿವಕುಮಾರ, ವೆಂಕಟೇಶ ನಾಯ್ಕ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದು ಶುಭಕೋರಿದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

ದಾವಣಗೆರೆ  : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ...

Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ...

Homeಸುದ್ದಿಗಳು

ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ

ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ...

Homeಸುದ್ದಿಗಳು

ವಿಜಯನಗರ ಜಿಲ್ಲೆಯಲ್ಲಿ ಭೀಕರ ಮುಂಗಾರು ಅಭಾವ ಹಾಗೂ ಶೇ.60 ರಷ್ಟು ಮಳೆ ಕೊರತೆ: 

ವಿಜಯನಗರ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.