Home ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ
Homeಸುದ್ದಿಗಳು

ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ

Share
Share

ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದೇನೆ ಎಂದು ದಿ.ಎಂ.ಪಿ.ಪ್ರಕಾಶ್ ಪುತ್ರಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಚಿವ ಸ್ಥಾನದ ಆಕಾಂಕ್ಷಿ ಇದ್ದೇನೆ ಎಂದು ಹೇಳಿಲ್ಲ, ಬೇಕು ಎಂದು ಪಟ್ಟು ಹಿಡಿದಿಲ್ಲ.

ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ್ ಅವರ ಬಳಿ ಮನವಿ ಮಾಡಿರುವೆ ಅಷ್ಟೇ, ಸಚಿವ ಸ್ಥಾನ ಬೇಕು. ಹೈಕಮಾಂಡ್ ಸಚಿವ ಸ್ಥಾನ ಕಲ್ಪಿಸಿದರೆ, ಸಮರ್ಥವಾಗಿ ನಿಭಾಯಿಸುತ್ತೇನೆ. ಯಾರಿಗೆ ಕೊಟ್ಟರೂ ನಾನು ಖುಷಿ ಪಡುತ್ತೇನೆ ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

ದಾವಣಗೆರೆ  : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ...

Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ...

Homeಸುದ್ದಿಗಳು

ವಿಜಯನಗರ ಜಿಲ್ಲೆಯಲ್ಲಿ ಭೀಕರ ಮುಂಗಾರು ಅಭಾವ ಹಾಗೂ ಶೇ.60 ರಷ್ಟು ಮಳೆ ಕೊರತೆ: 

ವಿಜಯನಗರ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು,...

Homeಸುದ್ದಿಗಳು

ರಜಾ ದಿನಗಳಲ್ಲಿ ಗ್ರಂಥಾಲಯ ಸೇವೆ ಲಭ್ಯ

ವಿಜಯನಗರ : ನಗರದ ಜಿಲ್ಲಾ ಕ್ರೀಡಾಂಗಣ ಹತ್ತಿರವಿರುವ ಮುಖ್ಯ ನಗರ ಕೇಂದ್ರ ಗ್ರಂಥಾಲಯ ಪ್ರತಿ ಸೋಮವಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.