Home ಸುದ್ದಿಗಳು ಬಳಿಗನೂರಿಗೆ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಬೇಟಿ
ಸುದ್ದಿಗಳು

ಬಳಿಗನೂರಿಗೆ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಬೇಟಿ

Share
kannada gkr
Share

ಹರಪನಹಳ್ಳಿ : ದ್ವಿತೀಯ ಪಿಯು ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ  ಪಡೆದ ತಾಲ್ಲೂಕಿನ ಮೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಿಗನೂರು ಗ್ರಾಮದ ದಲಿತ ಕುಟುಂಬದ ವಿದ್ಯಾರ್ಥಿನಿ ಡಿ.ಬಿ.ಅರ್ಚನಾ ಅವರನ್ನು ಹರಪನಹಳ್ಳಿ ಬಿಜೆಪಿ ಮಂಡಲ ಪದಾಧಿಕಾರಿಗಲು ಸನ್ಮಾನಿಸಿದರು.

ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಬಳಿಗನೂರು ಗ್ರಾಮದ ಅರ್ಚನಾ ಮನೆಗೆ ಬೇಟಿ ನೀಡಿ ಚರ್ಚಿಸಿದರು.   600ಕ್ಕೆ 598 ಅಂಕಗಳಿಸಿದ ವಿದ್ಯಾರ್ಥಿನಿ ಅರ್ಚನಾಗೆ ಶುಭಾಶಯ ಕೋರಿದರು. ಮಂಡಲ ಅಧ್ಯಕ್ಷ ಯಡಿಹಳ್ಳಿ ಕೆ.ಶೇಖರಪ್ಪ, ಜಿಲ್ಲಾ ಕಾರ್ಯದರ್ಶಿ ಆರ್.ಲೋಕೇಶ್, ಮುಖಂಡರಾದ  ಮುಖಂಡರಾದ ಬಾಗಳಿ ಕೊಟ್ರೇಶಪ್ಪ, ಕಾರ್ಯದರ್ಶಿ ಎಂ.ಮಲ್ಲೇಶ್, ರೈತ ಮೋರ್ಚಾ ಅಧ್ಯಕ್ಷ ಗುರುಲಿಂಗನಗೌಡ, ಯುವ ಮೋರ್ಚಾ ಉಪಾಧ್ಯಕ್ಷ ದೇವರಾಜ್ ಮುಖಂಡರಾದ ಬಳಿಗನೂರು ಮಂಜುನಾಥಗೌಡ, ಬಳಿಗನೂರು ನಾಗರಾಜ, ಕಾರ್ಯಕರ್ತರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
dss harapanahalli
ಸುದ್ದಿಗಳು

ಕುಗ್ರಾಮದ ಸಾಧಕಿ ಅರ್ಚನಾ ಹಾಗೂ ಪೋಷಕರಿಗೆ ದಲಿತ ಪರ ಸಂಘಟನೆಗಳಿಂದ ಅದ್ಧೂರಿ ಸನ್ಮಾನ

ಹರಪನಹಳ್ಳಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತಾಲ್ಲೂಕಿನ ಬಳಿಗನೂರು ಗ್ರಾಮದ ಹೆಮ್ಮೆಯ...

baliganuru
ಸುದ್ದಿಗಳು

ಪಿಯುಸಿ ರಾಜ್ಯ ಟಾಪರ್ ; ಡಿ.ಎಂ.ಅರ್ಚನಾಗೆ ಸನ್ಮಾನ

ಹರಪನಹಳ್ಳಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತಾಲ್ಲೂಕಿನ ಬಳಿಗನೂರು ಗ್ರಾಮದ ಪ್ರತಿಭೆ...

ಸುದ್ದಿಗಳು

ಶಿಕ್ಷಕರ ಚುನಾವಣೆ : 23 ನಾಮಪತ್ರ ಸಲ್ಲಿಕೆ

ಹರಪನಹಳ್ಳಿ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31ನೇ ಅವಧಿಗೆ ಆಡಳಿತ ಮಂಡಳಿ ಚುನಾವಣೆ...

ragi harapanahalli
ಕೃಷಿಸುದ್ದಿಗಳು

ಹರಪನಹಳ್ಳಿ : ರಾಗಿ ಖರೀದಿ ಕೇಂದ್ರದಲ್ಲಿ ಗಲಾಟೆಗೆ ಕಾರಣವೇನು?

ಹರಪನಹಳ್ಳಿ : ಇಲ್ಲಿಯ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿದ್ದ ಸರ್ಕಾರದ ಬೆಂಬಲ ಬೆಲೆ ರಾಗಿ ಖರೀದಿ ಕೇಂದ್ರದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.