Home ಸುದ್ದಿಗಳು ಹರಿಹರ : ಶ್ರಮ ಸಂಹಿತೆ ಪ್ರತಿ ಸುಟ್ಟು ಹಾಕಿ ಪ್ರತಿಭಟನೆ
ಸುದ್ದಿಗಳು

ಹರಿಹರ : ಶ್ರಮ ಸಂಹಿತೆ ಪ್ರತಿ ಸುಟ್ಟು ಹಾಕಿ ಪ್ರತಿಭಟನೆ

Share
Harihara, labouract, 2025, karuru
Share

ಹರಿಹರ : ಶ್ರಮಸಂಹಿತೆ -2025 ನೀತಿ ಖಂಡಿಸಿ ಹರಿಹರ ತಾಲ್ಲೂಕಿನ ಕರೂರು ರಾಮ್ಕೊ ಇಂಡಸ್ಟ್ರೀಸ್ ನೌಕರರು ಕಾರ್ಖಾನೆ ಆವರಣದಲ್ಲಿ ಕರಡು ಪ್ರತಿ ಸುಟ್ಟುಹಾಕಿ ಬುಧವಾರ ಪ್ರತಿಭಟಿಸಿದರು.
ಕೇಂದ್ರ ಸರ್ಕಾರ ನೀತಿ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಜಂಟಿ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ತಮ್ಮ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿದರು. ಶ್ರಮ ಸಂಹಿತೆ 2025 ಜಾರಿ ಮಾಡಬಾರದು ಎಂದು ಆಗ್ರಹಿಸಿದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎಚ್.ಆನಂದರಾಜು, ಮುಖಂಡರಾದ ಪ್ರದೀಪ್ ಬಕಜ್ಜಿ, ಬಸವರಾಜ್ ಸಣ್ಣ ಬೊಮ್ಮಾಜಿ, ಶಿವ ಮೂರ್ತಪ್ಪ, ನಾಗರಾಜ್ ಬೆಳ್ಳೂಡಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.