Home ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ
Homeಸುದ್ದಿಗಳು

ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ

Share
ಕಾಯಕದಳ್ಳಿ : ಮಯೂರಿಯಲ್ಲಿ ವಿವೇಕಾನಂದ ಜಯಂತಿ
Share

ಹರಪನಹಳ್ಳಿ : ತಾಲ್ಲೂಕಿನ ಕಾಯಕದಹಳ್ಳಿ ಮಯೂರಿ ಫಾರಂ ಹೌಸ್ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಸಂಭ್ರಮದಿಂದ ಜರುಗಿತು.

ಸಾನಿಧ್ಯವಹಿಸಿದ್ದ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಸ್ವಾಮೀಜಿ ಅವರು, ವಿಶ್ವಚೇತನ ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶಗಳು ಸರ್ವರಿಗೂ ಮಾದರಿಯಾಗಿವೆ. ಮಹಾನ್ ತಪಸ್ವಿಯಾಗಿದ್ದ ಅವರು ದೇಶ, ವಿದೇಶಗಳಲ್ಲಿ ಭಾರತೀಯ ಪರಂಪರೆಯ ಹಿರಿಮೆಯನ್ನು ಪರಿಚಯಿಸಿದ್ದಾರೆ. ಅಂತಹ ಮಹಾನ್ ಚೇತನ ಸದಾ ಸ್ಮರಿಸಬೇಕು ಎಂದು ತಿಳಿಸಿದರು.

ಸ್ಥಳೀಯ ವಿಶ್ವಚೇತನ ಕಲಾವಿದರು ಸ್ವಾಮಿ ವಿವೇಕಾನಂದರ ಕುರಿತಾದ ಗೀತೆಗಳನ್ನು ಹಾಡಿ ರಂಜಿಸಿದರು. ಕೊಟ್ನೇಕಲ್ ಮಾತೃಶ್ರೀ ಶಿವಶರಣೆ ಕಾತೇನಿ ಅಮ್ಮ ಮಾತನಾಡಿದರು. ಎಚ್.ಎಂ.ಕೊಟ್ರಯ್ಯ, ಗುರುಸಿದ್ದಯ್ಯ ಕಲ್ಲಹಳ್ಳಿ, ಕೆ.ಎಂ.ಬಸವರಾಜಯ್ಯ, ಎಸ್.ಎಂ.ವೀರಭದ್ರಯ್ಯ, ಮಟ್ಟಿ ಮಂಜುನಾಥ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.