Home ಕೂಲಹಳ್ಳಿ : ಡಿ.15ಕ್ಕೆ ಕಾರ್ತಿಕೋತ್ಸವ
Home

ಕೂಲಹಳ್ಳಿ : ಡಿ.15ಕ್ಕೆ ಕಾರ್ತಿಕೋತ್ಸವ

Share
ಕೂಲಹಳ್ಳಿ ಗೋಣಿ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ ಡಿ.15
Share

ಹರಪನಹಳ್ಳಿ : ತಾಲ್ಲೂಕಿನ ಇತಿಹಾಸ ಪ್ರಸಿದ್ದ ಕೂಲಹಳ್ಳಿ ಗೋಣಿ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ ಡಿ.15ರ ಸೋಮವಾರ ಜರುಗಲಿದೆ.

ವಿಶ್ವಾವಸುನಾಮ ಸಂವತ್ಸರದ ಮಾರ್ಗಶಿರ ಬಹುಳ ಏಕಾದಶಿಯಂದು ಕಾರ್ತಿಕೋತ್ಸವವು ಸಂಸ್ಥಾನದ ಪಟ್ಟದ ಚಿನ್ಮಯಸ್ವಾಮಿಗಳು, ಅರುಣಕುಮಾರ ಸ್ವಾಮೀಜಿಗಳ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಸಕಾಲಕ್ಕೆ ಆಗಮಿಸಿ ತನುಮನ, ಧನದಿಂದ ಸೇವೆ ಸಲ್ಲಿಸಬೇಕು ಎಂದು ದೇವಸ್ಥಾನ ಸಮಿತಿಯ ಆಡಳಿತಾಧಿಕಾರಿ ಪುಷ್ಪಾವತಿ ಭರಡಿ ಹಾಗೂ ಸಹಾಯಕ ಆಯುಕ್ತರಾದ ಹೆಚ್.ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.