Home ಸುದ್ದಿಗಳು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ
ಸುದ್ದಿಗಳು

ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ

Share
labour,Nagarasabe
Share

ಹರಪನಹಳ್ಳಿ : ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಪೌರ ನೌಕರರು ಸೋಮವಾರ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.

 ಪೌರ ಕಾರ್ಮಿಕರು, ಸಿಬ್ಬಂದಿಯನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜಿಪಿಎಫ್‍, ಕೆಜಿಐಡಿ ಸವಲತ್ತು ನೀಡಬೇಕು. ಹೊರಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಪ್ರತಿ ತಿಂಗಳು ಸರ್ಕಾರವೇ ಸಂಬಳ ಪಾವತಿಸುವ ನಿಯಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಅಧ್ಯಕ್ಷ ಡಿ.ನಾಗರಾಜ್ ಮಾತನಾಡಿದರು. ಉಪಾಧ್ಯಕ್ಷ ಟಿ.ಎನ್.ರಾಜು, ಕಾರ್ಯದರ್ಶಿ ಪಿ.ಮಂಜುನಾಥ ಪಾಟೀಲ್, ಸಹ ಕಾರ್ಯದರ್ಶಿ ಕರಡಿ ಮಂಜುನಾಥ್, ಎ.ಮಂಜುನಾಥ್, ಸಹ ಸಂಘಟನಾ ಕಾರ್ಯದರ್ಶಿ ಗೀತಾ, ಖಜಾಂಚಿ ಪಿ.ಉಚ್ಚೆಂಗೆಪ್ಪ, ಬಂಡಿ ರಾಮಪ್ಪ, ಎಂ.ಚಂದ್ರಪ್ಪ, ಸುನೀಲ್ ಕುಮಾರ, ಕೆ.ಜ್ಯೋತಿ, ಕೆ.ಸಂತೋಷ ಕುಮಾರ, ಚಿದಾನಂದ, ಟಿ.ಶಾಮರಾಜ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.