Home ಶಿಕ್ಷಣ ಎಚ್‍ಪಿಎಸ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ
ಶಿಕ್ಷಣ

ಎಚ್‍ಪಿಎಸ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ

Share
Share

ಹರಪನಹಳ್ಳಿ : ಗಣರಾಜ್ಯೋತ್ಸವ ಕೇವಲ ಆಚರಣೆ ಮಾತ್ರವಲ್ಲ ಇದು ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನವೂ ಹೌದು ಎಂದು ಪ್ರಾಂಶುಪಾಲರಾದ ಶಿವಗಂಗಮ್ಮ ಪಿ ಹೇಳಿದರು.

ನಗರದ ಹೆಚ್. ಪಿ ಎಸ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು

ದೇಶದ ಪ್ರಗತಿಗಾಗಿ ಪ್ರಾಮಾಣಿಕತೆ, ಶಿಸ್ತು, ದೇಶಭಕ್ತಿ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳು, ಯುವಕರು ಶಿಕ್ಷಣ, ಶ್ರಮ ಮತ್ತು ನೈತಿಕತೆಯ ಮೂಲಕ ದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಆದ್ದರಿಂದ ನಾವು ಎಲ್ಲರೂ ಒಗ್ಗಟ್ಟಾಗಿ ದೇಶದ ಸಂವಿಧಾನವನ್ನು ಗೌರವಿಸಿ, ಭಾರತವನ್ನು ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಯ ದಿಕ್ಕಿನಲ್ಲಿ ಮುನ್ನಡೆಸೋಣ ಎಂದು ಪ್ರತಿಜ್ಞೆ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತಿ ಹಿರಿಯ ಉಪನ್ಯಾಸಕರಾದ ಬಸವರಾಜ್. ಸಿ. ಎಸ್, ರವೀಂದ್ರ. ಕೆ.ಬಿ,ಹೆಚ್. ಶಿವಾನಂದ,ವೀರೇಶ್ ಎಮ್ ಎಸ್,ಎಮ್. ಬಿ. ಗೌಡರ್, ಸಂತೋಷ್. ಎಮ್ ಇ, ಸೌಮ್ಯ ಸಿ,ಗುರುಬಸವರಾಜ.ಹೆಚ್,ನಾಗರಾಜ್.ಎಸ್, ಚಿನ್ನಸ್ವಾಮಿ. ಎಮ್, ಮಾರುತಿ.ಎಮ್. ಇತರರು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.