Home ವಿಶೇಷ ವರದಿಗಳು ಜನರ ವಿಶ್ವಾಸದ ಸಿರಿಸುದ್ದಿ.ಕಾಂ ಲೋಕಾರ್ಪಣೆ
ವಿಶೇಷ ವರದಿಗಳು

ಜನರ ವಿಶ್ವಾಸದ ಸಿರಿಸುದ್ದಿ.ಕಾಂ ಲೋಕಾರ್ಪಣೆ

Share
Sirisuddi Lokarpane
Share

ಸಿರಿಸುದ್ದಿ.ಕಾಂ, ಶಿವಮೊಗ್ಗ : ಇದು ಜನರ ವಿಶ್ವಾಸ ಧ್ಯೇಯವಾಕ್ಯದೊಂದಿಗೆ ಲೋಕಾರ್ಪಣೆ ಆಗಿರುವ ಸಿರಿಸುದ್ದಿ.ಕಾಂ ಜನರು ಮತ್ತು ಸರ್ಕಾರದ ನಡುವೆ ಉತ್ತಮ ಸೇತುವೆಯಾಗಿ ಕೆಲಸ ಮಾಡಲಿ ಎಂದು ಜೆಸಿಐ ವಲಯ-24ರ ಅಧ್ಯಕ್ಷ ಜೆಸಿಐ ಸೆನೆಟರ್ ಸಿಎ ಗೌರೀಶ್ ಭಾರ್ಗವ ಹೇಳಿದರು.

ನಗರದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದ ವಲಯ-24ರ ವಿಜಯಪಥ ವಲಯ ಸಮ್ಮೇಳನದಲ್ಲಿ ಸಿರಿಸುದ್ದಿ.ಕಾಂ ವೆಬ್ ಪುಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಲಕ್ಷಾಂತರ ಚಾನೆಲ್ ಗಳು ವೆಬ್ ಪುಟದಲ್ಲಿ ಚಾಲ್ತಿಯಲ್ಲಿವೆ. ಈಗ ಸಾಮಾಜಿಕ ಜಾಲತಾಣ ಹೆಚ್ಚು ಪ್ರಚಲಿತವಾಗಿದೆ, ಅದು ಸದುಪಯೋಗ ಆಗಬೇಕು. ಜನರ ಸಮಸ್ಯೆ, ಸಂಸ್ಕೃತಿಗಳನ್ನಿಟ್ಟುಕೊಂಡು ಮಾಹಿತಿಗಳನ್ನು ಪ್ರಸಾರ ಮಾಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಸಿರಿಸುದ್ದಿ.ಕಾಂ. ಕೆಲಸ ಮಾಡುತ್ತದೆ, ಈ ನಾಡಿನ ಜನಮಾನಸದಲ್ಲಿ ಉಳಿಯುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟರು. ವಲಯ ಮಂಡಳಿಯ ಸದಸ್ಯರು, ಜೆಸಿಐ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
ರಾಜಕೀಯವಿಶೇಷ ವರದಿಗಳು

ಸಿಎಂ ಡಿ.ಕೆ.ಶಿವಕುಮಾರ, ಡಿಸಿಎಂ ಪರಮೇಶ್ವರ್ ಸೇರಿ ಇಂದು 14 ಜನ ಪ್ರಮಾಣವಚನ ಸಾದ್ಯತೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಮುಖ್ಯಾಂಶಗಳಿಗೆ ಕಾರಣವಾಗಬಲ್ಲ ಮಹತ್ವದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ'  ಜ.15ಕ್ಕೆ ನಿಗಧಿ
ವಿಶೇಷ ವರದಿಗಳು

 ತಿಪ್ಪೆಹಳ್ಳಿ :  ‘ಮ್ಯಾಸ ನಾಯಕರ ಚಿನ್ನಹಗರಿ ಉತ್ಸವ’  ಜ.15ಕ್ಕೆ ನಿಗಧಿ

ಹರಪನಹಳ್ಳಿ : ಕೂಡ್ಲಿಗಿ ತಾಲ್ಲೂಕು ಪೂಜಾರಹಳ್ಳಿ ಪಂಚಾಯಿತಿ ವ್ಯಾಪ್ತಿಯ ತಿಪ್ಪೆಹಳ್ಳಿ ಹತ್ತಿರ ಹರಿಯುವ ಚಿನ್ನಹಗರಿ ನದಿ...

ಡಾ.ಅಂಜಲಿ ನಿಂಬಾಳ್ಕರ
ವಿಶೇಷ ವರದಿಗಳು

ಡಾ.ಅಂಜಲಿ ನಿಂಬಾಳ್ಕರ ಯಾರು ಗೊತ್ತೆ ?

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.