Home ವಿಶೇಷ ವರದಿಗಳು ಜನರ ವಿಶ್ವಾಸದ ಸಿರಿಸುದ್ದಿ.ಕಾಂ ಲೋಕಾರ್ಪಣೆ
ವಿಶೇಷ ವರದಿಗಳು

ಜನರ ವಿಶ್ವಾಸದ ಸಿರಿಸುದ್ದಿ.ಕಾಂ ಲೋಕಾರ್ಪಣೆ

Share
Sirisuddi Lokarpane
Share

ಸಿರಿಸುದ್ದಿ.ಕಾಂ, ಶಿವಮೊಗ್ಗ : ಇದು ಜನರ ವಿಶ್ವಾಸ ಧ್ಯೇಯವಾಕ್ಯದೊಂದಿಗೆ ಲೋಕಾರ್ಪಣೆ ಆಗಿರುವ ಸಿರಿಸುದ್ದಿ.ಕಾಂ ಜನರು ಮತ್ತು ಸರ್ಕಾರದ ನಡುವೆ ಉತ್ತಮ ಸೇತುವೆಯಾಗಿ ಕೆಲಸ ಮಾಡಲಿ ಎಂದು ಜೆಸಿಐ ವಲಯ-24ರ ಅಧ್ಯಕ್ಷ ಜೆಸಿಐ ಸೆನೆಟರ್ ಸಿಎ ಗೌರೀಶ್ ಭಾರ್ಗವ ಹೇಳಿದರು.

ನಗರದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದ ವಲಯ-24ರ ವಿಜಯಪಥ ವಲಯ ಸಮ್ಮೇಳನದಲ್ಲಿ ಸಿರಿಸುದ್ದಿ.ಕಾಂ ವೆಬ್ ಪುಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಲಕ್ಷಾಂತರ ಚಾನೆಲ್ ಗಳು ವೆಬ್ ಪುಟದಲ್ಲಿ ಚಾಲ್ತಿಯಲ್ಲಿವೆ. ಈಗ ಸಾಮಾಜಿಕ ಜಾಲತಾಣ ಹೆಚ್ಚು ಪ್ರಚಲಿತವಾಗಿದೆ, ಅದು ಸದುಪಯೋಗ ಆಗಬೇಕು. ಜನರ ಸಮಸ್ಯೆ, ಸಂಸ್ಕೃತಿಗಳನ್ನಿಟ್ಟುಕೊಂಡು ಮಾಹಿತಿಗಳನ್ನು ಪ್ರಸಾರ ಮಾಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಸಿರಿಸುದ್ದಿ.ಕಾಂ. ಕೆಲಸ ಮಾಡುತ್ತದೆ, ಈ ನಾಡಿನ ಜನಮಾನಸದಲ್ಲಿ ಉಳಿಯುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟರು. ವಲಯ ಮಂಡಳಿಯ ಸದಸ್ಯರು, ಜೆಸಿಐ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeವಿಶೇಷ ವರದಿಗಳು

ಜು.05 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ :  ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್...

Homeವಿಶೇಷ ವರದಿಗಳು

ವ್ಯಕ್ತಿ ಕಾಣೆ : ಪತ್ತೆಗೆ ಮನವಿ

ಬಳ್ಳಾರಿ :  ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಗುರುರಾಜ್ ರಾವ್.ಬಿ ಎನ್ನುವ...

Homeವಿಶೇಷ ವರದಿಗಳು

ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ : ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮ್ಮದ್

ವಿಜಯನಗರ :  ರಾಜ್ಯದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸುಮಾರು 2.7 ಲಕ್ಷ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು...

Homeವಿಶೇಷ ವರದಿಗಳು

ಅರಸೀಕೆರೆಯಲ್ಲಿ ಮೋಹರಂ ಆಚರಣೆ : ಸೌಹಾರ್ಧತೆಯ ಮೆರವಣಿಗೆ

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆಯಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಪವಿತ್ರ 'ಮೊಹರಂ' ಹಬ್ಬವನ್ನು ಭಕ್ತಿ, ಸಡಗರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.