Home ಎನ್‍ಎಸ್‍ಎಸ್‍್ ಶಿಬಿರ

ಎನ್‍ಎಸ್‍ಎಸ್‍್ ಶಿಬಿರ

1 Articles
kulahalli
ಸುದ್ದಿಗಳು

ಹರಪನಹಳ್ಳಿ: ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್ ಉತ್ತಮ ವೇದಿಕೆ; ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್

ಹರಪನಹಳ್ಳಿ: "ರಾಷ್ಟ್ರೀಯ ಸೇವಾ ಯೋಜನೆ (NSS) ಎಂಬುದು ಕೇವಲ ಒಂದು ಸಂಘಟನೆಯಲ್ಲ, ಅದು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ನಿಸ್ವಾರ್ಥ ಸೇವೆಯನ್ನು ಬಿತ್ತುವ ಮೂಲಕ ಅವರ ವ್ಯಕ್ತಿತ್ವವನ್ನು ರೂಪಿಸುವ ಶ್ರೇಷ್ಠ ವೇದಿಕೆಯಾಗಿದೆ" ಎಂದು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.