Home ಎನ್.ಜಿ.ಮನೋಹರ

ಎನ್.ಜಿ.ಮನೋಹರ

3 Articles
Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಈ ವಿಶೇಷ...

ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಕಡಿಮೆಯಿಲ್ಲ : ಎನ್.ಜಿ.ಮನೋಹರ್  
Homeಶಿಕ್ಷಣ

ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಿಂತ ಕಡಿಮೆಯಿಲ್ಲ : ಎನ್.ಜಿ.ಮನೋಹರ್  

ಹರಪನಹಳ್ಳಿ: "ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ" ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷ ಎನ್.ಜಿ.ಮನೋಹರ್   ತಾಲ್ಲೂಕಿನ ಅರಸೀಕೆರೆ ಗ್ರಾಮದ ಶಾಂತಪ್ರಕಾಶ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ  ಶಾಲೆಯ...

fatima teacher harapanahalli
Homeಸುದ್ದಿಗಳು

ಹರಪನಹಳ್ಳಿ : ಫಾತೀಮಾ ಶೇಕ್ ಜಯಂತಿ ಆಚರಣೆ

ಹರಪನಹಳ್ಳಿ : ಮುಸ್ಲೀಂ ಧರ್ಮಿಯರ ಮೊದಲ ಶಿಕ್ಷಕಿ ಫಾತೀಮಾ ಶೇಕ್ ಅವರ ಜನ್ಮ ದಿನವನ್ನು ಹರಪನಹಳ್ಳಿ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಆಚರಿಸಲಾಯಿತು. ನಗರದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.