Home ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರ

2 Articles
Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ ತೆರೆಬಿದ್ದಿದ್ದು, ಬಿಡುಗಡೆಯಾಗಿರುವ ಪಟ್ಟಿಯ ವಿವರಗಳು ಇಲ್ಲಿವೆ.  ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು...

ಮಧು ಬಂಗಾರಪ್ಪ?
ವಿಶೇಷ ವರದಿಗಳು

words ಟಾಕ್‌ : ಸರ್ಕಾರಿ ಶಾಲೆಗಳನ್ನು ಮುಚ್ಚಲು ಅಣಿಯಾದರೇ ಮಧು ಬಂಗಾರಪ್ಪ?

ಇಂಥದ್ದೊಂದು ಧಾವಂತದ ಸುದ್ದಿ ಶಿಕ್ಷಣ ಇಲಾಖೆ ಮೂಲಗಳಿಂದ ರಾಜ್ಯವ್ಯಾಪಿ ಪಸರಿಸುತ್ತಿದೆ. ಇದನ್ನು ಕೇಳಿಸಿಕೊಂಡು ಈಗಾಗಲೇ ಶಿಕ್ಷಣವನ್ನು ಮಾರುಕಟ್ಟೆಯ ಸರಕಾಗಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಭರ್ಜರಿ ಖುಷಿಯಲ್ಲಿದ್ದಾರೆ! ಇದುವರೆಗೂ ಸರ್ಕಾರ ವಿಧಿಸಿರುವ ಶುಲ್ಕಗಳಿಗಿಂತ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.