Home ಕರ್ನಾಟಕ ಸುದ್ದಿ

ಕರ್ನಾಟಕ ಸುದ್ದಿ

13 Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ ಹಾಗೂ ಮನೆಗಳನ್ನು ಕಳೆದುಕೊಂಡು ತ್ಯಾಗ ಮಾಡಿದ ಗ್ರಾಮಸ್ಥರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ ಶಾಸಕ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಿಂಪೀರ್ ತಂದೆ ಇಮಾಮಸಾಬ್ ಮೂಲಿಮನಿ (63) ಬಂಧಿತ...

Homeಸುದ್ದಿಗಳು

ಜುಲೈ 15 ರಂದು ನಾಡ ಪ್ರಭು ಕೆಂಪೇಗೌಡ ಜಯಂತಿ

ವಿಜಯನಗರ(ಹೊಸಪೇಟೆ) :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಇದೇ ಜುಲೈ 15 ರಂದು ಬೆಳಿಗ್ಗೆ 11: 30ಕ್ಕೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಾಡ ಪ್ರಭು ಕೆಂಪೇಗೌಡ...

Homeಸುದ್ದಿಗಳು

ನಿಗದಿತ ಕಾಲಮಿತಿಯೊಳಗೆ ಅಮೃತ್ 2.0 ಹಾಗೂ ಯುಜಿಡಿ ಕಾಮಗಾರಿ ಪೂರ್ಣಗೊಳಿಸಿ:

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಎಫ್.ಎಸ್.ಟಿ.ಪಿ ಮತ್ತು ಎಸ್.ಟಿ.ಪಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ನಗರದ...

Homeಆರೋಗ್ಯ

ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ – ಇಒ ವೈ.ಎಚ್. ಚಂದ್ರಶೇಖರ

ಹರಪನಹಳ್ಳಿ : ವಿಶೇಷಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್. ಚಂದ್ರಶೇಖರ ಅಭಿಪ್ರಾಯಪಟ್ಟರು. ತಾಲ್ಲೂಕಿನ...

NATI VAIDYARU
ಆರೋಗ್ಯ

ಪ್ರಧಾನಿ ಮೋದಿಗೆ ಪಾರಂಪರಿಕ ನಾಟಿ ವೈದ್ಯರಿಂದ ಪತ್ರ ಚಳವಳಿ

ಹರಪನಹಳ್ಳಿ : ನಾಟಿ ವೈದ್ಯರನ್ನು ಸರ್ಕಾರಿ ಆಯುಷ್ (AYUSH) ವಿಭಾಗದಡಿ ಸೇರಿಸಿ, ಅವರಿಗೆ ಅಧಿಕೃತ 'ರಾಷ್ಟ್ರೀಯ ನೋಂದಣಿ ಸಂಖ್ಯೆ' ಹಾಗೂ 'ಗುರುತಿನ ಚೀಟಿ' ನೀಡಬೇಕು ಎಂದು ಆಗ್ರಹಿಸಿ ಇಲ್ಲಿಯ ಪಾರಂಪರಿಕ ನಾಟಿ ವೈದ್ಯರ ಸಂಘ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಚಳವಳಿಗೆ ಶನಿವಾರ ಚಾಲನೆ ನೀಡಿದ್ದಾರೆ.  ಕರ್ನಾಟಕದ ಸಾಂಪ್ರದಾಯಿಕ ನಾಟಿ ವೈದ್ಯರು ತಮಗೆ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡುವಂತೆ ಆಗ್ರಹಿಸಿ ನೇರವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ. ಕರೋನಾ ಮಹಾಮಾರಿ ಇಡೀ ದೇಶವನ್ನೇ ಕಾಡಿದ ಸಂದರ್ಭದಲ್ಲಿ, ಹಳ್ಳಿಗಳಲ್ಲಿ ಉಚಿತವಾಗಿ ಕಷಾಯ ವಿತರಿಸುವ ಮೂಲಕ ರೋಗ ನಿಯಂತ್ರಣದಲ್ಲಿ ನಮ್ಮ ನಾಟಿ ವೈದ್ಯರು ಪ್ರಮುಖ ಪಾತ್ರ ವಹಿಸಿದ್ದರು. ಇಂದಿಗೂ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ, ಮನುಷ್ಯರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಗಿಡಮೂಲಿಕೆಗಳ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಟಿ ವೈದ್ಯರಿಗೆ ಯಾವುದೇ ಸರ್ಕಾರಿ ಮಾನ್ಯತೆ ಇಲ್ಲದಿರುವುದರಿಂದ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.  ನಮ್ಮ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಸಂಶೋಧನೆ ಹಾಗೂ ಅಭಿವೃದ್ಧಿಗೆ ಸರ್ಕಾರವು ನೆರವು ನೀಡಬೇಕು. ನಾಟಿ ವೈದ್ಯಕೀಯದಲ್ಲಿ ಜ್ಞಾನ ಮತ್ತು ಅರ್ಹತೆ ಹೊಂದಿರುವ ವ್ಯಕ್ತಿಗಳಿಗೆ ಸರ್ಕಾರದಿಂದಲೇ ಅಧಿಕೃತ ಪ್ರಮಾಣಪತ್ರ (ಸರ್ಟಿಫಿಕೇಟ್) ನೀಡುವ ವ್ಯವಸ್ಥೆಯಾಗಬೇಕು....

ಪತ್ರಕರ್ತ ಕೆ. ಉಚ್ಚೆಂಗೆಪ್ಪ
Homeಸುದ್ದಿಗಳು

ಪತ್ರಕರ್ತ ಕೆ. ಉಚ್ಚೆಂಗೆಪ್ಪ ಅವರಿಗೆ ‘ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ’

ಹರಪನಹಳ್ಳಿ :  ಹಿರಿಯ ಪತ್ರಕರ್ತ ಹಾಗೂ ನ್ಯಾಯವಾದಿ ಕೆ. ಉಚ್ಚೆಂಗೆಪ್ಪ ಅವರ ಮೂರು ದಶಕಗಳ ಮಾಧ್ಯಮ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 51ನೇ ವರ್ಷದ ಪ್ರತಿಷ್ಠಿತ...

medical shop harapanahalli
ಸುದ್ದಿಗಳು

ಹರಪನಹಳ್ಳಿಯಲ್ಲಿ ಔಷಧಿ ಅಂಗಡಿಗಳು ಬಂದ್ ಮಾಡಿ ಮುಷ್ಕರ

ಹರಪನಹಳ್ಳಿ: ಅನ್‍ಲೈನ್‌ನಲ್ಲಿ ನಿಯಮ ಬಾಹಿರವಾಗಿ ಔಷಧಿ ಮಾರಾಟ ಮಾಡುತ್ತಿರುವ ಇ-ಫಾರ್ಮಸಿ ಜಾಲದ ವಿರುದ್ಧ ದೇಶಾದ್ಯಂತ ಕರೆ ನೀಡಿರುವ ಔಷಧಿ ವ್ಯಾಪಾರ ಬಂದ್  ಬೆಂಬಲಿಸಿ ಹರಪನಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘ ಬುಧವಾರ ಔಷಧ...

accident mariyammanahalli
ಸುದ್ದಿಗಳು

 ಬ್ರೇಕಿಂಗ್ ನ್ಯೂಸ್ : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ! 

ವಿಜಯನಗರ: ಮರಿಯಮ್ಮನಹಳ್ಳಿ ಸಮೀಪದ ಡಣಾಪುರದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ. ಹರಿಯಾಣ ನೋಂದಣಿಯ ಲಾರಿಯೊಂದು ನಿಯಂತ್ರಣ ತಪ್ಪಿ ಕಾರು, ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.