Home ಕರ್ನಾಟಕ ಸುದ್ದಿ

ಕರ್ನಾಟಕ ಸುದ್ದಿ

8 Articles
NATI VAIDYARU
ಆರೋಗ್ಯ

ಪ್ರಧಾನಿ ಮೋದಿಗೆ ಪಾರಂಪರಿಕ ನಾಟಿ ವೈದ್ಯರಿಂದ ಪತ್ರ ಚಳವಳಿ

ಹರಪನಹಳ್ಳಿ : ನಾಟಿ ವೈದ್ಯರನ್ನು ಸರ್ಕಾರಿ ಆಯುಷ್ (AYUSH) ವಿಭಾಗದಡಿ ಸೇರಿಸಿ, ಅವರಿಗೆ ಅಧಿಕೃತ 'ರಾಷ್ಟ್ರೀಯ ನೋಂದಣಿ ಸಂಖ್ಯೆ' ಹಾಗೂ 'ಗುರುತಿನ ಚೀಟಿ' ನೀಡಬೇಕು ಎಂದು ಆಗ್ರಹಿಸಿ ಇಲ್ಲಿಯ ಪಾರಂಪರಿಕ ನಾಟಿ ವೈದ್ಯರ ಸಂಘ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಚಳವಳಿಗೆ ಶನಿವಾರ ಚಾಲನೆ ನೀಡಿದ್ದಾರೆ.  ಕರ್ನಾಟಕದ ಸಾಂಪ್ರದಾಯಿಕ ನಾಟಿ ವೈದ್ಯರು ತಮಗೆ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡುವಂತೆ ಆಗ್ರಹಿಸಿ ನೇರವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದ್ದಾರೆ. ಕರೋನಾ ಮಹಾಮಾರಿ ಇಡೀ ದೇಶವನ್ನೇ ಕಾಡಿದ ಸಂದರ್ಭದಲ್ಲಿ, ಹಳ್ಳಿಗಳಲ್ಲಿ ಉಚಿತವಾಗಿ ಕಷಾಯ ವಿತರಿಸುವ ಮೂಲಕ ರೋಗ ನಿಯಂತ್ರಣದಲ್ಲಿ ನಮ್ಮ ನಾಟಿ ವೈದ್ಯರು ಪ್ರಮುಖ ಪಾತ್ರ ವಹಿಸಿದ್ದರು. ಇಂದಿಗೂ ಅನೇಕ ದೀರ್ಘಕಾಲದ ಕಾಯಿಲೆಗಳಿಗೆ, ಮನುಷ್ಯರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಗಿಡಮೂಲಿಕೆಗಳ ಮೂಲಕ ಯಶಸ್ವಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಟಿ ವೈದ್ಯರಿಗೆ ಯಾವುದೇ ಸರ್ಕಾರಿ ಮಾನ್ಯತೆ ಇಲ್ಲದಿರುವುದರಿಂದ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.  ನಮ್ಮ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಸಂಶೋಧನೆ ಹಾಗೂ ಅಭಿವೃದ್ಧಿಗೆ ಸರ್ಕಾರವು ನೆರವು ನೀಡಬೇಕು. ನಾಟಿ ವೈದ್ಯಕೀಯದಲ್ಲಿ ಜ್ಞಾನ ಮತ್ತು ಅರ್ಹತೆ ಹೊಂದಿರುವ ವ್ಯಕ್ತಿಗಳಿಗೆ ಸರ್ಕಾರದಿಂದಲೇ ಅಧಿಕೃತ ಪ್ರಮಾಣಪತ್ರ (ಸರ್ಟಿಫಿಕೇಟ್) ನೀಡುವ ವ್ಯವಸ್ಥೆಯಾಗಬೇಕು....

ಪತ್ರಕರ್ತ ಕೆ. ಉಚ್ಚೆಂಗೆಪ್ಪ
Homeಸುದ್ದಿಗಳು

ಪತ್ರಕರ್ತ ಕೆ. ಉಚ್ಚೆಂಗೆಪ್ಪ ಅವರಿಗೆ ‘ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ’

ಹರಪನಹಳ್ಳಿ :  ಹಿರಿಯ ಪತ್ರಕರ್ತ ಹಾಗೂ ನ್ಯಾಯವಾದಿ ಕೆ. ಉಚ್ಚೆಂಗೆಪ್ಪ ಅವರ ಮೂರು ದಶಕಗಳ ಮಾಧ್ಯಮ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 51ನೇ ವರ್ಷದ ಪ್ರತಿಷ್ಠಿತ...

medical shop harapanahalli
ಸುದ್ದಿಗಳು

ಹರಪನಹಳ್ಳಿಯಲ್ಲಿ ಔಷಧಿ ಅಂಗಡಿಗಳು ಬಂದ್ ಮಾಡಿ ಮುಷ್ಕರ

ಹರಪನಹಳ್ಳಿ: ಅನ್‍ಲೈನ್‌ನಲ್ಲಿ ನಿಯಮ ಬಾಹಿರವಾಗಿ ಔಷಧಿ ಮಾರಾಟ ಮಾಡುತ್ತಿರುವ ಇ-ಫಾರ್ಮಸಿ ಜಾಲದ ವಿರುದ್ಧ ದೇಶಾದ್ಯಂತ ಕರೆ ನೀಡಿರುವ ಔಷಧಿ ವ್ಯಾಪಾರ ಬಂದ್  ಬೆಂಬಲಿಸಿ ಹರಪನಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘ ಬುಧವಾರ ಔಷಧ...

accident mariyammanahalli
ಸುದ್ದಿಗಳು

 ಬ್ರೇಕಿಂಗ್ ನ್ಯೂಸ್ : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ! 

ವಿಜಯನಗರ: ಮರಿಯಮ್ಮನಹಳ್ಳಿ ಸಮೀಪದ ಡಣಾಪುರದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ. ಹರಿಯಾಣ ನೋಂದಣಿಯ ಲಾರಿಯೊಂದು ನಿಯಂತ್ರಣ ತಪ್ಪಿ ಕಾರು, ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ...

ಶಿಕ್ಷಣ

ಬಳ್ಳಾರಿ: ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶ ಪಡೆಯಲು ಇಚ್ಛಿಸುವ ಪರಿಶಿಷ್ಟ ವರ್ಗದ (ST) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ...

ಸುದ್ದಿಗಳು

ಶಿಕ್ಷಕರ ಚುನಾವಣೆ : 23 ನಾಮಪತ್ರ ಸಲ್ಲಿಕೆ

ಹರಪನಹಳ್ಳಿ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-31ನೇ ಅವಧಿಗೆ ಆಡಳಿತ ಮಂಡಳಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಚುನಾವಣೆ ಅಧಿಕಾರಿ ಕೆ.ಸಿದ್ದಲಿಂಗನಗೌಡ ಅವರು ಚುನಾವಣೆ...

ragi harapanahalli
ಕೃಷಿಸುದ್ದಿಗಳು

ಹರಪನಹಳ್ಳಿ : ರಾಗಿ ಖರೀದಿ ಕೇಂದ್ರದಲ್ಲಿ ಗಲಾಟೆಗೆ ಕಾರಣವೇನು?

ಹರಪನಹಳ್ಳಿ : ಇಲ್ಲಿಯ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿದ್ದ ಸರ್ಕಾರದ ಬೆಂಬಲ ಬೆಲೆ ರಾಗಿ ಖರೀದಿ ಕೇಂದ್ರದ ಏಜೆನ್ಸಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಏಪ್ರಿಲ್ 9ರಂದು ರದ್ದುಪಡಿಸಿ, ರಾಗಿ ಖರೀದಿ ಸ್ಥಗಿತಗೊಳಿಸಿದ್ದನ್ನು...

ಸುದ್ದಿಗಳು

 ಕ್ರಿಕೆಟ್ ಬೆಟ್ಟಿಂಗ್ ಕಡಿವಾಣಕ್ಕೆ ಆಗ್ರಹ : ಸಂತೋಷ ಗುಳೇದಹಟ್ಟಿ

ಹರಪನಹಳ್ಳಿ : ತಾಲ್ಲೂಕಿನಲ್ಲಿ ಬೆಟ್ಟಿಂಗ್ ಮತ್ತು ಮಟ್ಕಾ ಜೂಜುಕೋರರ ಹಾವಳಿ ಹೆಚ್ಚಾಗಿದ್ದು  ಬುಕ್ಕಿಗಳನ್ನು ಗುರುತಿಸಿ ಗಡಿಪಾರು ಮಾಡಬೇಕ ಎಂದು ಸಿಪಿಐ ಎಂಎಲ್‍ ತಾಲ್ಲೂಕು ಕಾರ್ಯದರ್ಶಿ ಸಂತೋಷ ಗುಳೇದಹಟ್ಟಿ ಒತ್ತಾಯಿಸಿದ್ದಾರೆ. ಕಳೆದ ಹಲವು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.