Home ಕಿಸಾನ್ ಸಭಾ

ಕಿಸಾನ್ ಸಭಾ

2 Articles
Homeಸುದ್ದಿಗಳು

ಟಾಟಾ ಪವರ್‌ಗೆ ಸಮಾನಾಂತರ ವಿದ್ಯುತ್ ವಿತರಣೆ ಪರವಾನಗಿ ಕಿಸಾನ್ ಸಭಾ ವಿರೋಧ :

ಹರಪನಹಳ್ಳಿ: ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗಾಗಿ ಮೆ. ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಪರವಾನಗಿ ನೀಡಲು ಮುಂದಾಗಿರುವುದನ್ನು ಅಖಿಲ ಭಾರತ ಕಿಸಾನ್ ಸಭಾ ತೀವ್ರವಾಗಿ ಖಂಡಿಸಿದೆ. ಈ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿ...

AIKS HARAKANALU
ಸುದ್ದಿಗಳು

ಫಸಲ್ ಬೀಮಾ: ಮಧ್ಯವರ್ತಿಗಳ ಹಾವಳಿ ಖಂಡಿಸಿ ರೈತರ ಪ್ರತಿಭಟನೆ

ಹರಪನಹಳ್ಳಿ: ರೈತರ ನೆರವಿಗಾಗಿ ಇರುವ ಫಸಲ್ ಬೀಮಾ ಯೋಜನೆಯ ವಿಮಾ ಹಣ ಪಡೆಯಲು ಮಧ್ಯವರ್ತಿಗಳ ಕಾಟ ಮಿತಿಮೀರಿದೆ ಎಂದು ಆರೋಪಿಸಿ, ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿಗೆ ರೈತರು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.