Home ಕ್ರೈಂ ನ್ಯೂಸ್

ಕ್ರೈಂ ನ್ಯೂಸ್

2 Articles
HOSAPETE CRIME
Homeಅಪರಾಧ

ಹೊಸಪೇಟೆ: 1.5 ಕೆ.ಜಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಅಂದರ್!

ವಿಜಯನಗರ (ಹೊಸಪೇಟೆ): ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಮಾರಾಟದ ವಿರುದ್ಧ ಪೊಲೀಸರು ಸಮರ ಸಾರಿದ್ದು, ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

ಸುದ್ದಿಗಳು

 ಕ್ರಿಕೆಟ್ ಬೆಟ್ಟಿಂಗ್ ಕಡಿವಾಣಕ್ಕೆ ಆಗ್ರಹ : ಸಂತೋಷ ಗುಳೇದಹಟ್ಟಿ

ಹರಪನಹಳ್ಳಿ : ತಾಲ್ಲೂಕಿನಲ್ಲಿ ಬೆಟ್ಟಿಂಗ್ ಮತ್ತು ಮಟ್ಕಾ ಜೂಜುಕೋರರ ಹಾವಳಿ ಹೆಚ್ಚಾಗಿದ್ದು  ಬುಕ್ಕಿಗಳನ್ನು ಗುರುತಿಸಿ ಗಡಿಪಾರು ಮಾಡಬೇಕ ಎಂದು ಸಿಪಿಐ ಎಂಎಲ್‍ ತಾಲ್ಲೂಕು ಕಾರ್ಯದರ್ಶಿ ಸಂತೋಷ ಗುಳೇದಹಟ್ಟಿ ಒತ್ತಾಯಿಸಿದ್ದಾರೆ. ಕಳೆದ ಹಲವು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.