Home ಗೃಹಜ್ಯೋತಿ ಯೋಜನೆ

ಗೃಹಜ್ಯೋತಿ ಯೋಜನೆ

2 Articles
Homeಸುದ್ದಿಗಳು

ಮೃತರ ಖಾತೆಗೆ ಗೃಹಲಕ್ಷ್ಮಿ ಹಣ: ತಡೆಗೆ ಸೂಚನೆ

ವಿಜಯನಗರ (ಹೊಸಪೇಟೆ) : ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರ ಖಾತೆಗಳಿಗೆ ನಿಯಮಾನುಸಾರ ಜಮೆಯಾಗಿರುವ ಅನುದಾನವನ್ನು ತಕ್ಷಣವೇ ತಡೆಯಲು...

ಸುದ್ದಿಗಳು

ಜುಲೈ 2 ರಿಂದ ಗೃಹಜ್ಯೋತಿ ಸ್ಥಾವರಗಳ ದಾಖಲಾತಿ ಪರಿಶೀಲನೆ

ವಿಜಯನಗರ :  ಹೊಸಪೇಟೆ ನಗರ ಉಪವಿಭಾಗ-2ರ ವ್ಯಾಪ್ತಿಗೆ ಒಳಪಡುವ ಅರವಿಂದ್ ನಗರ, ಮೆಹಬೂಬ್ ನಗರ್, ಕಂಚಗಾರಪೇಟೆ, ಹಂಪಿರೋಡ್, ಜಂಬುನಾಥ್ ರೋಡ್, ಎಸ್.ಎಲ್.ಚೌಕಿ, ಗಾಂದಿ ಚೌಕ್, ಪೋಲಿಸ್ ಕ್ವಾಟರ್ಸ್, ವಾಲ್ಮೀಕಿ ಸರ್ಕಲ್, ಆಕಾಶವಾಣಿ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.