Home ಗೋಣಿಬಸವೇಶ್ವರ

ಗೋಣಿಬಸವೇಶ್ವರ

2 Articles
Homeಸುದ್ದಿಗಳು

ಕೂಲಹಳ್ಳಿ ಗೋಣಿಬಸವೇಶ್ವರ ಜಾತ್ರೆ ಶುಭಾರಂಭ

ಹರಪನಹಳ್ಳಿ: ಪಂಚಗಣಾಧೀಶ್ವರ ಸುಕ್ಷೇತ್ರ‌ ತಾಲ್ಲೂಕಿನ ಕೂಲಹಳ್ಳಿಯಲ್ಲಿ ಗುರುವಾರದಿಂದ ಬಸವ ಉತ್ಸವದೊಂದಿಗೆ ಜಾತ್ರೆ ಆರಂಭಗೊಂಡಿದೆ. ಪಂಚಗಣಾಧೀಶ್ವರರ ಪೈಕಿ ಒಬ್ಬರಾಗಿರುವ ಮದ್ದಾನೇಶ್ವರರ ಪುತ್ರ ಗೋಣಿ ಬಸವೇಶ್ವರ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿಯಲ್ಲಿ ನೆಲೆಸಿ,...

ಕೂಲಹಳ್ಳಿ ಗೋಣಿ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ ಡಿ.15
Home

ಕೂಲಹಳ್ಳಿ : ಡಿ.15ಕ್ಕೆ ಕಾರ್ತಿಕೋತ್ಸವ

ಹರಪನಹಳ್ಳಿ : ತಾಲ್ಲೂಕಿನ ಇತಿಹಾಸ ಪ್ರಸಿದ್ದ ಕೂಲಹಳ್ಳಿ ಗೋಣಿ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ ಡಿ.15ರ ಸೋಮವಾರ ಜರುಗಲಿದೆ. ವಿಶ್ವಾವಸುನಾಮ ಸಂವತ್ಸರದ ಮಾರ್ಗಶಿರ ಬಹುಳ ಏಕಾದಶಿಯಂದು ಕಾರ್ತಿಕೋತ್ಸವವು ಸಂಸ್ಥಾನದ ಪಟ್ಟದ ಚಿನ್ಮಯಸ್ವಾಮಿಗಳು, ಅರುಣಕುಮಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.