Home ಜಾತ್ರೆ

ಜಾತ್ರೆ

3 Articles
ದಂಡಿನ ದುರುಗಮ್ಮ ಜಾತ್ರೆಯಲ್ಲಿ ಮಾಸಿಕ ಸಂತೆ
ಸುದ್ದಿಗಳು

ದಂಡಿನ ದುರುಗಮ್ಮ ಜಾತ್ರೆಯಲ್ಲಿ ಮಾಸಿಕ ಸಂತೆ

 ಹರಪನಹಳ್ಳಿ : ತಾಲ್ಲೂಕಿನ ದಂಡಿನ ದುರುಗಮ್ಮ ಜಾತ್ರೆಯಲ್ಲಿ ಮಹಿಳಾ ಸ್ವ ಸಹಾಯ ಸಂಘದಿಂದ ಮಾಸಿಕ ಸಂತೆ ಏರ್ಪಡಿಸಲಾಗಿತ್ತು. ಆರೋಗ್ಯ ಇಲಾಖೆಯಿಂದ ಜರುಗಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 20ಕ್ಕೂ ಅಧಿಕ ಮಂದಿ...

ಚೆನ್ನಾಪುರದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ
ಸುದ್ದಿಗಳು

ಚೆನ್ನಾಪುರದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ

ಹರಪನಹಳ್ಳಿ : ತಾಲ್ಲೂಕು ಚೆನ್ನಾಪುರ ಗ್ರಾಮದಲ್ಲಿ ಮಹೇಶ್ವರ ಸ್ವಾಮಿ ಜಾತ್ರೆ ಹಾಗೂ ಕಾರ್ತಿಕೋತ್ಸವ ವಿಜೃಂಭಣೆಯಿಂದ ನೆರವೇರಿತು. ರಾಮಘಟ್ಟ ಕಟ್ಟೆಮನೆ ರಾಜಗುರು ಪುರವರ್ಗ ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಾಘ ಮಾಸದ...

ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ದಂಡಿನ ದುರುಗಮ್ಮದೇವಿ ಜಾತ್ರೆ
ಸುದ್ದಿಗಳು

ಅರಸೀಕೆರೆ : ದಂಡಿನ ದುರುಗಮ್ಮ ಜಾತ್ರೆ ಡಿ.19 ರಿಂದ ಆರಂಭ

 ಹರಪನಹಳ್ಳಿ : ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ದಲಿತರು ಹೊಂದಿರುವ ಇತಿಹಾಸ ಪ್ರಸಿದ್ದ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ದಂಡಿನ ದುರುಗಮ್ಮ ದೇವಿ ಜಾತ್ರೆ ಡಿ.19ರ ಶುಕ್ರವಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.