Home ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

3 Articles
Homeಶಿಕ್ಷಣ

ಹಾರಕನಾಳು ಶಾಲೆಯಲ್ಲಿ ಹಸಿರು ಸಂಭ್ರಮ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ!

ಹರಪನಹಳ್ಳಿ: "ಪರಿಸರ ಜಾಗೃತಿ ಎಂದರೆ ಕೇವಲ ಭಾಷಣ ಮಾಡುವುದಲ್ಲ; ಪ್ರಕೃತಿಯ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ನಮ್ಮ ದಿನನಿತ್ಯದ ಬದುಕಿನಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು," ಎಂದು ಹಾರಕನಾಳ್ ಸರಕಾರಿ ಹಿರಿಯ ಪ್ರಾಥಮಿಕ...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು ಹೋಗುತ್ತವೆ. ಇವುಗಳ ನಡುವೆ ದಂಪತಿಗಳು ದುಶ್ಚಟಗಳಿಂದ ದೂರವಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಬಗ್ಗೆ...

Harapanahalli Swamiji
ಸುದ್ದಿಗಳು

ಬಸವಾದಿ ಶರಣರಂತೆ ವೀರೇಂದ್ರ ಹೆಗ್ಗಡೆ ಕ್ರಾಂತಿ

ಸಿರಿಸುದ್ದಿ.ಕಾಂ, ಹರಪನಹಳ್ಳಿ : 12ನೇ ಶತಮಾನದಲ್ಲಿ ಬಸವಣ್ಣ ನೇತೃತ್ವದಲ್ಲಿ ನಡೆದ ಸಮ ಸಮಾಜದ ಕ್ರಾಂತಿ ಮಾದರಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.