Home ನೀಲಗುಂದ

ನೀಲಗುಂದ

2 Articles
ಸುದ್ದಿಗಳು

ನೀಲಗುಂದ : ಸಾಮೂಹಿಕ ವಿವಾಹದಲ್ಲಿ ಹೆಸರು ನೊಂದಾಯಿಸಿ

 ಹರಪನಹಳ್ಳಿ : ತಾಲ್ಲೂಕಿನ ನೀಲಗುಂದ ಗುಡ್ಡದ ಸಂಸ್ಥಾನ ಜಂಗಮಪೀಠದಲ್ಲಿ ಫೆ.14ರ ಶನಿವಾರ 40ನೇ ವರ್ಷದ ಸರಳ ಆದರ್ಶ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸುವ ಆಸಕ್ತರು ವಧು ವರರ...

harapanahalli, adibasaveshara, neelagunda shri
ಕಲೆಸುದ್ದಿಗಳು

ಧರ್ಮದೇವರ ಬಗ್ಗೆ ನೀಲಗುಂದ ಶ್ರೀಗಳ ಮಾತು

 ಹರಪನಹಳ್ಳಿ : ಧರ್ಮ, ದೇವರು ಮೇಲಿನ ನಂಬಿಕೆ ಧನಾತ್ಮಕ ಚಿಂತನೆಗಳನ್ನು ಹೆಚ್ಚಿಸುತ್ತವೆ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಅನಿಸಿಕೆ ವ್ಯಕ್ತಪಡಿಸಿದರು. ನಗರದ ಹರಿಹರ ರಸ್ತೆ ಆದಿಬಸವೇಶ್ವರ ನಗರದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.