Home ಪಂಚಗಣಾಧೀಶ್ವರ

ಪಂಚಗಣಾಧೀಶ್ವರ

2 Articles
Homeಸುದ್ದಿಗಳು

ಕೂಲಹಳ್ಳಿ ಗೋಣಿಬಸವೇಶ್ವರ ಜಾತ್ರೆ ಶುಭಾರಂಭ

ಹರಪನಹಳ್ಳಿ: ಪಂಚಗಣಾಧೀಶ್ವರ ಸುಕ್ಷೇತ್ರ‌ ತಾಲ್ಲೂಕಿನ ಕೂಲಹಳ್ಳಿಯಲ್ಲಿ ಗುರುವಾರದಿಂದ ಬಸವ ಉತ್ಸವದೊಂದಿಗೆ ಜಾತ್ರೆ ಆರಂಭಗೊಂಡಿದೆ. ಪಂಚಗಣಾಧೀಶ್ವರರ ಪೈಕಿ ಒಬ್ಬರಾಗಿರುವ ಮದ್ದಾನೇಶ್ವರರ ಪುತ್ರ ಗೋಣಿ ಬಸವೇಶ್ವರ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿಯಲ್ಲಿ ನೆಲೆಸಿ,...

ಅರಸೀಕೆರೆ ಸಾಹುಕಾರ ವೈಡಿ ಅಣ್ಣಪ್ಪ ಅವರು ಹುಟ್ಟು ಹಬ್ಬ ಆಚರಣೆ
ಸುದ್ದಿಗಳು

ವೈ.ಡಿ.ಅಣ್ಣಪ್ಪ ಅವರ ಹುಟ್ಟು ಹಬ್ಬ ಆಚರಣೆ

ಹರಪನಹಳ್ಳಿ : ಬಡವರಿಗೆ, ನಿರ್ಗತಿಕರಿಗೆ ನೆರವು ನೀಡುವಂತಹ ಸಮಾಜಮುಖಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂದು ಅರಸೀಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ತಾಲ್ಲೂಕು ವಾಲ್ಮೀಕಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.