Home ಪಂಚಮಸಾಲಿ

ಪಂಚಮಸಾಲಿ

2 Articles
ಅರಸೀಕೆರೆ : ಪಂಚಮಸಾಲಿ ಜನಾಂಗದ ಹರಜಾತ್ರೆಗೆ ಸಿದ್ದತೆ ಸಭೆ
Homeಸುದ್ದಿಗಳು

ಅರಸೀಕೆರೆ : ಪಂಚಮಸಾಲಿ ಜನಾಂಗದ ಹರಜಾತ್ರೆಗೆ ಸಿದ್ದತೆ ಸಭೆ

ಹರಪನಹಳ್ಳಿ : ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಸಂಘಟಿತವಾಗಿ ಒಗ್ಗಟ್ಟು ಕಾಪಾಡಿಕೊಳ್ಳಬೇಕಾಗಿದೆ ಎಂದು ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್ ತಿಳಿಸಿದರು. ತಾಲ್ಲೂಕಿನ ಅರಸೀಕೆರೆ ಗ್ರಾಮದ...

ಹರಪನಹಳ್ಳಿ : ಪಂಚಮಸಾಲಿ ಸಹಕಾರಿ ಸಂಘಕ್ಕೆ ಪ್ರಭಾಕರ ಅಧ್ಯಕ್ಷ 
ಸುದ್ದಿಗಳು

ಹರಪನಹಳ್ಳಿ : ಪಂಚಮಸಾಲಿ ಸಹಕಾರಿ ಸಂಘಕ್ಕೆ ಪ್ರಭಾಕರ ಅಧ್ಯಕ್ಷ 

ಹರಪನಹಳ್ಳಿ : ಇಲ್ಲಿಯ ವೀರಶೈವ ಪಂಚಮಸಾಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷ–ಉಪಾಧ್ಯಕ್ಷರ ಅವಿರೋಧ ಆಯ್ಕೆ ಮಾಡಲಾಯಿತು. ನಗರದ ಗೊರವಿನ ತೋಟದಲ್ಲಿರುವ ವೀರಶೈವ ಪಂಚಮಸಾಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.